Monday, 16th September 2024

ಡಿ.23ರಂದು ರೈತರ ಮಹಾಧಿವೇಶನ: ಭಿತ್ತಿಪತ್ರ ಮೈಸೂರಿನಲ್ಲಿ ಬಿಡುಗಡೆ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯಿಂದ ಡಿ.23ರಂದು ನಡೆಯುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ದೇಶದ ಎಲ್ಲ ರಾಜ್ಯದ ರೈತ ಸಂಘಟನೆಗಳು ಒಗ್ಗೂಡಿ ಡಿ.20 ರಂದು ಕೇರಳದ ಪಾಲಕಾಡ್​ನಲ್ಲಿ, ಡಿ.21 ತಮಿಳುನಾಡಿನ ಚೆನ್ನೈನಲ್ಲಿ, ಡಿ.23 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಮತ್ತು ಡಿ.26ರಂದು ತೆಲಂಗಾಣದ ಹೈದರಾಬಾದ್​ನಲ್ಲಿ ಬೃಹತ್ ಅಧಿವೇಶನಗಳನ್ನು ನಡೆಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ನಡೆಯಲಿದೆ ಎಂದರು. […]

ಮುಂದೆ ಓದಿ