Friday, 20th September 2024

Bagalkot story: ಭ್ರೂಣಹತ್ಯೆಗೆ ಬೀಳದ ಕಡಿವಾಣ

ಅಭಿಷೇಕ ಪಾಟೀಲ ಬಾಗಲಕೋಟೆ ಕಾನೂನಿಗೂ ಬಗ್ಗದೆ ಮುಂದುವರಿದ ದಂಧೆ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗಮುದ್ರೆ ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದಲ್ಲಿ ಮಹಾರಾಷ್ಟ್ರದ ಸೋನಾಲಿ ಭ್ರೂಣ ಹತ್ಯೆಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಅದೇ ಪಟ್ಟಣದಲ್ಲಿ ಭ್ರೂಣ ಹತ್ಯೆಯ ಪ್ರಕರಣಗಳು ಬೆಳಕಿಗೆ ಬಂದಿರುವುದು ಆತಂಕಕಾರಿ ವಿಷಯವಾಗಿದ್ದು, ಇದಕ್ಕೆ ಕಡಿವಾಣವೇ ಇಲ್ಲವಾ ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ ಮಹಾಲಿಂಗಪುರದಲ್ಲಿ ಮಾಜಿ ಆಯಾ ಒಬ್ಬಳು ಭ್ರೂಣಹತ್ಯೆ ಪ್ರಕರಣದಲ್ಲಿ ತೊಡಗಿರುವುದು ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ […]

ಮುಂದೆ ಓದಿ