Monday, 23rd September 2024

Protest: ಬ್ಯಾಂಕ್ ನಿವೃತ್ತಿ ವೇತನದಲ್ಲಿ ತಾರತಮ್ಯ-ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಬೆಂಗಳೂರು: ನಿವೃತ್ತರ ವೇತನದ ತಾರಮ್ಯವನ್ನು ನಿವಾರಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತಿ ವೇತನದಾರರು ಮತ್ತು ನಿವೃತ್ತಿ ಸಂಸ್ಥೆಗಳ ಸಮನ್ವಯ ಸಮಿತಿಯಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಂಘಟನೆ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಿಬಿಪಿಆರ್.ಒ ಜಂಟಿ ಸಂಚಾಲಕರಾದ ಕೆ. ವೇದವ್ಯಾಸ ಆಚಾರ್ಯ ಎಐಬಿಪಿಆರ್‌ಸಿ ಸಲಹೆಗಾರ ಜಿ.ಡಿ ನದಾಫ್, ಸಿಬಿಪಿಆರ್‌ಒ ನ ಪದಾಧಿಕಾರಿಗಳಾದ ದತ್ತಾತ್ರಿ ನಾಡಿಗೇರ್, ಎಸ್.ಪಿ ರಾವ್, ಸಿ. ಶಿವಪ್ರಕಾಶ್, ಎಸ್. ನಾಗರಾಜ, ನಾಗದಡ್ಡಾಯುದಮ್, ಶಿವರಾಮ್ ಆಳ್ವ, ಜೆ.ಎಸ್ […]

ಮುಂದೆ ಓದಿ

Freedom Park_Protest: 7ನೇ ವೇತನ ಆಯೋಗದ ವರದಿಯಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಸೆ.18 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: 7 ನೇ ವೇತನ ಆಯೋಗದ ವರದಿಯಂತೆ ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿಯಲ್ಲಿ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಸೆ.18 ರಂದು ಬೃಹತ್...

ಮುಂದೆ ಓದಿ