Friday, 19th April 2024

ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜ‌ನಾ ನಿರ್ದೇಶಕರಿಗೆ ಎಸಿಬಿ ಶಾಕ್

ಗದಗ: ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜ‌ನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಅವರ ನಿವಾಸ, ಕಚೇರಿ ಸೇರಿದಂತೆ ಮೂರು ಕಡೆ ಗುರುವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ನೌಕರರ ಭವನ ಹಿಂಭಾಗದ ಕಂದಾಯ ಇಲಾಖೆ ಅಧಿಕಾರಿಗಳ ವಸತಿ ಬಡಾವಣೆಯಲ್ಲಿರುವ ಮನೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಮನೆ ಹಾಗೂ ಜಿಲ್ಲಾಡಳಿತ ಭವನದ ಕಚೇರಿಗೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ಮನೆಯ ಮೇಲ್ಛಾವಣಿ, ಗಾರ್ಡನ್, ವಾಹನ ಪಾರ್ಕಿಂಗ್ ಜಾಗವನ್ನೂ ಬಿಡದೆ […]

ಮುಂದೆ ಓದಿ

ಗದಗ ಜಿಲ್ಲೆಯಲ್ಲಿ ಮಿಂಚಿನ ಮತಯಾಚನೆ

ಗದಗ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಗುರಿಕಾರ ರವರು ಭಾನುವಾರ ಗದಗ ಜಿಲ್ಲೆಯ ಗಜೇಂದ್ರಗಡ, ರೋಣ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನಲ್ಲಿ ಪ್ರಚಾರ ಕಾರ್ಯ ಮಾಡಿದರು....

ಮುಂದೆ ಓದಿ

error: Content is protected !!