Thursday, 19th September 2024

ಪಂಜಾಬ್‌ನಲ್ಲಿ ಎಸ್‌ಎಡಿ – ಬಿಜೆಪಿ ಮೈತ್ರಿ ಸ್ಪರ್ಧೆ: ಗಜೇಂದ್ರ ಶೇಖಾವತ್

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ಸಿಂಗ್ ದಿಂಡ್ಸಾ ಅವರ ಎಸ್‌ಎಡಿ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಸೋಮವಾರ ಹೇಳಿದ್ದಾರೆ. ಅಮರಿಂದರ್ ಸಿಂಗ್ ಮತ್ತು ರಾಜ್ಯಸಭಾ ಸಂಸದರಾದ ದಿಂಡ್ಸಾ ಇಬ್ಬರೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರನ್ನು ಅಮಿತ್ ಶಾ ಅವರ ನಿವಾಸದಲ್ಲಿ ಭೇಟಿಯಾಗಿ […]

ಮುಂದೆ ಓದಿ

ರಾಜಸ್ಥಾನದ ಕಾಂಗ್ರೆಸ್ ಶಾಸಕ ಶಕ್ತಾವತ್‌ ನಿಧನ

ಜೈಪುರ: ಲಿವರ್ ಗೆ ಸೋಂಕು ತಗುಲಿದ್ದರಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ...

ಮುಂದೆ ಓದಿ