ಶಿರಸಿ : ಉತ್ತರ ಕನ್ನಡ ಜಿಲ್ಲಾ ಭಾರತೀಯ ಜನಪಾ ಪಾರ್ಟಿ ನೂತನ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ರವರನ್ನು ಸಮ್ಮಾನಿಸಿ ಗೌರವಿಸ ಲಾಯಿತು. ನಗರದ ದೀನದಯಾಳ್ ಸಭಾಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಉಳ್ವೇಕರ್ ಅವರನ್ನು ಶಾಲು ಹೊದೆಸಿ ಗೌರವಿಸಿದರು. ನಂತರ ವಿವಿಧ ಮಂಡಳಗಳ ವತಿ ಯಿಂದ ಉಳ್ವೇಕರ್ ಗೌರವ ಸ್ವೀಕರಿಸಿದರು. ನಂತರ ಮಾತನಾಡಿದ ಸಚಿವ ಹೆಬ್ಬಾರ್, ಪಕ್ಷದ ಎಲ್ಲಾ ಕಾರ್ಯಕರ್ತರು ಗಳು ಹಾಗೂ ಜನಪ್ರತಿನಿಧಿಗಳ ಕಠಿಣ ಪರಿಶ್ರಮ ದಿಂದ ಬಿಜೆಪಿ […]
ಶಿರಸಿ/ಕಾರವಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ಭೀಮಣ್ಣ ನಾಯ್ಕ ವಿರುದ್ಧ 170ಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ...
ಶಿರಸಿ: ವಿಧಾನಪರಿಷತ್ ಚುನಾವಣೆಗೆ ಸಿದ್ಧವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಸಿದರು. ಶಾಸಕರಾದ...