Wednesday, 23rd October 2024

ಗಣಪತಿ ಭಟ್ ಬಂಧನ ಪ್ರಶ್ನಿಸಿದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಸರಣಿ ಪ್ರಶ್ನೆ ಹಾಕಿದ್ದಾರೆ. ಗೃಹ ಸಚಿವರ ಕಚೇರಿಗೆ ಆರೋಪಿ ಗಣಪತಿ ಭಟ್ ಬರ್ತಾ ಇದ್ದಿದ್ದು ನಿಜಾನಾ ? ಪಿಎಸ್ಐ ನೇಮಕಾತಿ ಹಗರಣ ನಡೆಯುತ್ತಿದ್ದ ದಿನಗಳ ಗೃಹ ಸಚಿವರ ಕಚೇರಿ, ಮನೆಯ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಗೃಹ ಸಚಿವರು ಬಹಿರಂಗ ಮಾಡುತ್ತಾರೆಯೇ ? ಜನರಿಗೆ […]

ಮುಂದೆ ಓದಿ