Saturday, 28th September 2024

ಪಿಒಪಿ ಗಣೇಶನ ಪ್ರತಿಷ್ಠಾಪನೆ ಬೇಡ

ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಪಿಒಪಿ ಗಣೇಶನ ಮೂರ್ತಿಗಳ ಮಾರಾಟ ಜೋರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್‌ಗೂ ಹೆದರದೆ, ಬೀಗಮುದ್ರೆ ಹಾಕಿದ್ದರೂ ಹಿಂಬಾಗಿಲಿನಿಂದ ಪಿಒಪಿ ಗಣಪತಿ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟ ಮಾಡುತ್ತಿದ್ದಾರೆ. ನೀರಿನಲ್ಲಿ ಕರಗದ ಪಿಒಪಿ ವಿಗ್ರಹಗಳು ಜಲಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಬೇಕು ಎಂಬ ಉದ್ದೇಶದಿಂದಲೇ ಅಧಿಕಾರಿಗಳು ಮಾರಾಟಗಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಿದ್ದಾರೆ. ಆದರೂ ಕದ್ದಮುಚ್ಚಿ ಮಾರಾಟ ಮುಂದುವರಿದಿದೆ. ಆದ್ದರಿಂದ ಪ್ರಕೃತಿ ಮತ್ತು […]

ಮುಂದೆ ಓದಿ