ವಿಶೇಷವಾಗಿ ಕೇರಳದ ವಾನಂಬಾಡಿ, ಚಂಡಮದ್ದಲೇ ನೃತ್ಯ ಆಗಮನ ಕೊರಟಗೆರೆ: ಕೊರಟಗೆರೆ(Koratagere) ಪಟ್ಟಣದ ಇತಿಹಾಸದಲ್ಲೇ ಪ್ರಪಥಮ ಭಾರಿಗೆ ಎಲ್ಲಾ ಹಿಂದೂ, ಮುಸ್ಲಿಂ ಬಾಂಧವರು ಒಂದಾಗಿ ಗಣಪತಿಗೆ ಪೂಜೆ ಸಲ್ಲಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಮೈಸೂರು ದಸರಾ(Mysore Dasara) ವೈಭದಂತೆ ನಡೆಯಿತು. ಪಟ್ಟಣದಲ್ಲಿ 14 ಗಣಪತಿಗಳನ್ನು ಒಟ್ಟಾಗಿ ಮೆರವಣಿಗೆ ಮಾಡಿದ ಐತಿಹಾಸಿಕ ದಿನವಾಯಿತು. ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಜೀ, ತಹಶೀಲ್ದಾರ್ ಮಂಜುನಾಥ್ರವರ ಸಿಪಿಐ ಅನಿಲ್, ಪಿಎಸ್ಐ ಚೇತನ್ ಕುಮಾರ್ರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಪ್ರಥಮ ಭಾರಿಗೆ […]
ಗೌರಿಬಿದನೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ದೇಶದ ಜನರನ್ನು ಜಾತಿಗಳ ಹೆಸರಿನಲ್ಲಿ ಒಡೆಯುವ ಮೂಲಕ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರು. ಅಂತಹ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು, ದೇಶದ ಜನರಿಗೆ...
ಕೊರಟಗೆರೆ: ಜಾತಿ ಧರ್ಮಗಳನ್ನು ಒಟ್ಟುಗೊಡಿಸಿ ಭಾವೈಕ್ಯತೆಯೋಂದಿಗೆ ಪರಸ್ಪರ ಸೌಹಾರ್ದತೆ ಬೆಳೆಸುವ ಗಣೇಶೋತ್ಸವ ಸಮಾಜದಲ್ಲಿ ಶಾಂತಿ ನಮ್ಮೆದಿಯೊಂದಿಗೆ ನಾಡಿನಲ್ಲಿ ಉತ್ತಮ ಮಳೆ ಬೆಳೆಯೊಂದಿಗೆ ಸಂವೃದ್ದಿ ನೆಲೆಸುವಂತಾಗಲಿ ಎಂದು ಎಲೆರಾಂಪುರ...
Mandya violence: ನಾಗಮಂಗಲದ ಬದರಿಕೊಪ್ಪಲಿನಲ್ಲಿ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ...
ತುಮಕೂರು: ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 48ನೇ ವರ್ಷದ 28 ದಿನಗಳ ಗಣೇಶೋ ತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. 48ನೇ ವರ್ಷದ ಗಣೇಶೋತ್ಸವದ ದಿವ್ಯ...
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಸಿಕ್ಕಿದೆ. ಅದೇ ರೀತಿ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲೂ ಅನುಮತಿ ಕೊಡಬೇಕು ಎಂದು ನಾಗರಿಕ ಒಕ್ಕೂಟ ಹೇಳಿದೆ....
Lalbaugcha Raja: ಪುಟ್ಲಾಬಾಯಿ ಚಾವ್ಲಾ ಪ್ರದೇಶದಲ್ಲಿ ಪ್ರತಿವರ್ಷದಂತೆ ಅದ್ಧೂರಿ ಗಣೇಶೋತ್ಸವಕ್ಕೆ ತಯಾರಿ ನಡೆಸಲಾಗುತ್ತಿದೆ. ಪ್ರತಿಬಾರಿಯಂತೆ ಈ ಬಾರಿಯೂ ಇಲ್ಲಿ ಕೂರಿಸುವ ಗಣಪ ಜನ ಸಾಮಾನ್ಯರಿಂದ ಹಿಡಿದು ದೊಡ್ಡ...