Thursday, 19th September 2024

ಗಂಗಾವತಿಯಲ್ಲೂ ಲೋಕಾಯುಕ್ತ ದಾಳಿ

ಗಂಗಾವತಿ: ರಾಜ್ಯಾದ್ಯಂತ ಏಕ ಕಾಲಕ್ಕೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದ್ದು, ಕೊಪ್ಪಳದ ಗಂಗಾವತಿಯಲ್ಲಿಯೂ ದಾಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪುರಸಭೆ ಪರಿಸರ ಅಭಿಯಂತರ ಶರಣಪ್ಪ ಅವರ ಗಂಗಾವತಿ ಮನೆ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಅಕ್ರಮ‌ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ದಾಳಿ ನಡೆದಿದೆ. ಗಂಗಾವತಿ ನಗರದ ಶಿಕ್ಷಕರ ಕಾಲನಿಯಲ್ಲಿನ ನಿವಾಸಕ್ಕೆ ಬೆಳಬೆಳಗ್ಗೆ ಲಗ್ಗೆ ಇಟ್ಟಿರೋ, ಲೋಕಾ ಪೊಲೀಸರು ಸದ್ಯ ಮನೆಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದಾರೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಸಲಿಂ ಪಾಷ ನೇತೃತ್ವದಲ್ಲಿ ದಾಳಿ ನಡೆದಿದ್ದು, […]

ಮುಂದೆ ಓದಿ

ಗಾಲಿ ಜನಾರ್ಧನ ರೆಡ್ಡಿ ಕುಟುಂಬದ ಆಸ್ತಿ ಜಪ್ತಿಗೆ ಆದೇಶ

ಗಂಗಾವತಿ: ಗಂಗಾವತಿಯಿಂದ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧೆಗಿಳಿದು ಗೆಲುವು ಸಾಧಿಸಿದ್ದ ಗಾಲಿ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀಗೆ ಸಿಬಿಐ ವಿಶೇಷ ಕೋರ್ಟ್‌ ಶಾಕ್‌ ನೀಡಿದೆ. ಶಾಸಕ...

ಮುಂದೆ ಓದಿ

ಸಹಿ ಹಾಕದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತ…!

ಗಂಗಾವತಿ: ವಿಧಾನಸಭಾ ಚುನಾವಣೆಗೆ ಗಂಗಾವತಿಯ ಅಖಾಡದಿಂದ ಸ್ಪರ್ಧಿಸಬೇಕಿದ್ದ ಪಕ್ಷೇತರ ಅಭ್ಯರ್ಥಿ ಯೊಬ್ಬರು ತಾವು ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಹಾಕುವುದನ್ನೇ ಮರೆತು ಎಡವಟ್ಟು ಮಾಡಿಕೊಂಡಿದ್ದಾರೆ. ಪರಿಣಾಮ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ....

ಮುಂದೆ ಓದಿ