Wednesday, 23rd October 2024

ಮಾ.9 ರಂದು ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’

ಬೆಂಗಳೂರು: ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸ ಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾ.9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ. ಹಾಗಾಗಿ, ಈ ಬಡರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್‌ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು […]

ಮುಂದೆ ಓದಿ

ಜಿಕೆವಿಕೆಯಲ್ಲಿ ಇಂದಿನಿಂದ ನಾಲ್ಕು ದಿನ ಕೃಷಿ ಮೇಳ

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆರಂಭವಾಗಿದೆ. ರೈತರಿಗೆ ಬರ ನಿರೋಧಕ ತಳಿಗಳು ಹಾಗೂ...

ಮುಂದೆ ಓದಿ

ನ.17ರಿಂದ 20ರವರೆಗೆ ಜಿಕೆವಿಕೆಯಲ್ಲಿ ‘ಕೃಷಿ ಮೇಳ’

ಬೆಂಗಳೂರು: ಬೆಂಗಳೂರಿನ ಸುತ್ತಲಿನ ಹಾಗೂ ರಾಜ್ಯದ ರೈತರು ಕಾತರದಿಂದ ಕಾಯುತ್ತಿರುವ ಹೆಬ್ಬಾಳದ ಜಿಕೆವಿಕೆಯಲ್ಲಿ ‘ಕೃಷಿ ಮೇಳ’ ನಾಳೆ ನ.17ರಿಂದ 20ರವರೆಗೆ ನಡೆಯಲಿದೆ. ಈ ಭಾರಿ ಆಹಾರ-ಆರೋಗ್ಯ-ಆದಾಯಕ್ಕಾಗಿ ಸಿರಿಧಾನ್ಯಗಳು’...

ಮುಂದೆ ಓದಿ

ಸಹ ಕುಲಪತಿಯಾಗಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್

ಅಪ್ಪಾಜಿ ಬಿ.ಸಿ.ಪಾಟೀಲ್ ಅವರು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ 54ನೆ ಘಟಿಕೋತ್ಸವ ಸಮಾರಂಭಕ್ಕೆ ಸಹ ಕುಲಪತಿಯಾಗಿ ತಯಾರಾದ ಸಂದರ್ಭ. ಪಕ್ಕದಲ್ಲೇ ಪುತ್ರಿ ಶೃತಿ ಸಾತ್‌ ನೀಡಿದರು ಫೋಟೋ ಕೃಪೆ:...

ಮುಂದೆ ಓದಿ