Monday, 16th September 2024

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೋವಾಗೆ ದೌಡು

ಬೆಂಗಳೂರು: ಫಲಿತಾಂಶಕ್ಕೂ ಮುನ್ನವೇ ಸರ್ಕಾರ ರಚಿಸಲು ಕಾಂಗ್ರೆಸ್ ಹೈ ಕಮಾಂಡ್‌ ಸೂಚನೆಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೋವಾಗೆ ದೌಡಾಯಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಡಿಕೆಶಿ ಗೋವಾಗೆ ತೆರಳಲಿದ್ದು, ಎರಡು ದಿನಗಳ ಕಾಲ ಗೋವಾದಲ್ಲಿ ಬೀಡು ಬಿಡಲಿದ್ದಾರೆ. ಗೋವಾದಲ್ಲಿ ಈ ಬಾರಿ ಸರ್ಕಾರ ರಚಿಸುವ ನಿರೀಕ್ಷೆ ಯಲ್ಲಿ ಇದ್ದ ಕಾಂಗ್ರೆಸ್ ಗೆ ಎಕ್ಸಿಟ್ ಪೋಲ್ ಫಲಿತಾಂಶ ತಲೆನೋವಾಗಿ ಪರಿಣಮಿಸಿದೆ. ಬಹುತೇಕ ಎಕ್ಸಿಟ್ ಪೋಲ್ ಗಳ ಪ್ರಕಾರ, ಗೋವಾದಲ್ಲಿ ಬಹುಮತ ಪಡೆಯಲು ಸಾಧ್ಯ ವಾಗದ ಪರಿಸ್ಥಿತಿ ಹಿನ್ನೆಲೆ ಅತಂತ್ರ ಆಗುವ ಲಕ್ಷಣ […]

ಮುಂದೆ ಓದಿ