Friday, 18th October 2024

ಗುಜರಾತ್ ಗಲಭೆ: ಅಂತಿಮ ವಿಚಾರಣೆ ಅಕ್ಟೋಬರ್ 11 ಕ್ಕೆ

ನವದೆಹಲಿ: ಗುಜರಾತ್ ಗಲಭೆ(2002) ಯಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣದಲ್ಲಿ ನೀಡಲಾದ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 11 ಕ್ಕೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಅರ್ಜಿದಾರರ ಲಿಖಿತ ಸಲ್ಲಿಕೆಗಳನ್ನು ಸ್ವೀಕರಿಸಿದೆ ಮತ್ತು ಅವುಗಳನ್ನು ದಾಖಲೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಗುಜರಾತ್ ಸರ್ಕಾರದ ನಿರ್ಧಾರದ ನಂತರ ಹನ್ನೊಂದು ಅಪರಾಧಿಗಳನ್ನು ಆಗಸ್ಟ್ 15, […]

ಮುಂದೆ ಓದಿ

ಗೋದ್ರಾ ಹತ್ಯಾಕಾಂಡ ಪ್ರಕರಣ: ಎಂಟು ಆರೋಪಿಗಳಿಗೆ ಜಾಮೀನು ಮಂಜೂರು

ನವದೆಹಲಿ : ಗೋದ್ರಾ ಹತ್ಯಾಕಾಂಡ ಪ್ರಕರಣ(2002) ಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಅಪರಾಧಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಸೋಮವಾರ...

ಮುಂದೆ ಓದಿ

ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗೆ ಜಾಮೀನು

ನವದೆಹಲಿ: ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ನೀಡಿದೆ. 17 ವರ್ಷಗಳಿಂದ ಆರೋಪಿ ಫಾರೂಕ್ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ರೈಲಿಗೆ ಕಲ್ಲು...

ಮುಂದೆ ಓದಿ

Judge Nanavati

ಮಾಜಿ ನ್ಯಾಯಾಧೀಶ ನ್ಯಾ.ಗಿರೀಶ ಠಾಕೂರಲಾಲ್ ನಾನಾವತಿ ಇನ್ನಿಲ್ಲ

ನವದೆಹಲಿ: ಸಿಖ್ ವಿರೋಧಿ(1984) ಮತ್ತು ಗೋಧ್ರಾ ದಂಗೆ(2002) ಕುರಿತು ತನಿಖೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ನ್ಯಾ.ಗಿರೀಶ ಠಾಕೂರಲಾಲ್ ನಾನಾವತಿ (86) ಅವರು ಶನಿವಾರ ಹೃದಯ...

ಮುಂದೆ ಓದಿ