Monday, 16th September 2024

ಸ್ವರ್ಣ ಮಂದಿರದ ಬಳಿ ಮೂರನೇ ಸ್ಫೋಟ

ಅಮೃತಸರ: ಸ್ವರ್ಣ ಮಂದಿರದ ಬಳಿ ಮೂರನೇ ಬಾರಿಗೆ ಸ್ಫೋಟ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಮತ್ತು ಫೋರೆನ್ಸಿಕ್ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಕಳೆದ ಒಂದು ವಾರದಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ. ಏಪ್ರಿಲ್ 12 ರಂದು, ಬಟಿಂಡಾ ಮಿಲಿಟರಿ ನಿಲ್ದಾಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ನಿದ್ರೆ ಯಲ್ಲಿಯೇ ಸಾವನ್ನಪ್ಪಿದ್ದರು. ನಾಲ್ವರು ಯೋಧರನ್ನು ಸಾಗರ್, ಕಮಲೇಶ್, ಸಂತೋಷ್ ಮತ್ತು ಯೋಗೇಶ್ ಎಂದು ಗುರುತಿಸಲಾಗಿದೆ. ಕರ್ತವ್ಯದ ಅಂತ್ಯದ ನಂತರ ಅವರು […]

ಮುಂದೆ ಓದಿ

ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಸ್ಫೋಟ

ಪಂಜಾಬ್: ಅಮೃತಸರ ಶ್ರೀ ಹರ್ಮಂದಿರ್ ಸಾಹಿಬ್ ಹೊರಗೆ ಶನಿವಾರ ತಡರಾತ್ರಿ ಸ್ಫೋಟ ಸಂಭವಿಸಿದೆ. ಹೊರಗಿನಿಂದ ಬಂದ ಯಾತ್ರಾರ್ಥಿಗಳು ಮತ್ತು ದರ್ಬಾರ್ ಸಾಹಿಬ್ ಹೊರಗೆ ಮಲಗಿದ್ದ ವರು ದಿಢೀರ್...

ಮುಂದೆ ಓದಿ

ಸ್ವರ್ಣಮಂದಿರದ ಬಳಿ ಖಾಲಿಸ್ತಾನ್ ಪರ ಘೋಷಣೆ !

ಅಮೃತಸರ: ಪಂಜಾಬ್‌ನ ಅಮೃತಸರದ ಸ್ವರ್ಣಮಂದಿರದ ಬಳಿ ಜಮಾಯಿಸಿ ರುವ ಗುಂಪು ಸೋಮವಾರ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. 1984ರಲ್ಲಿ ಭಾರತೀಯ ಸೇನೆ ಕೈಗೊಂಡಿದ್ದ ‘ಆಪರೇಷನ್...

ಮುಂದೆ ಓದಿ

ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಚಂಡೀಗಢ: ಜಲಂಧರ್‌ನಲ್ಲಿ ನಡೆಯಲಿರುವ ವರ್ಚುವಲ್ ರ್‍ಯಾಲಿಗೂ ಮುನ್ನ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌...

ಮುಂದೆ ಓದಿ

Golden Temple
ಗೋಲ್ಡನ್ ಟೆಂಪಲ್‌: 24 ಗಂಟೆ ಅಂತರದಲ್ಲಿ ಎರಡು ಹತ್ಯೆ

ನವದೆಹಲಿ: ಸಿಖ್​​ರ ಪವಿತ್ರ ಧಾರ್ಮಿಕ ಕ್ಷೇತ್ರ ಸ್ವರ್ಣಮಂದಿರ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಯುವಕನನ್ನು ಹೊಡೆದು ಕೊಂದ ಘಟನೆ ಬೆನ್ನಲ್ಲೇ ಕಪುರ್ತಲಾದಲ್ಲೂ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಅಮೃತಸರದ...

ಮುಂದೆ ಓದಿ