Friday, 20th September 2024

ಗೋವಾ ಸರ್ಕಾರದಿಂದ ಮತ್ತೊಮ್ಮೆ ’ಮಹದಾಯ” ಕ್ಯಾತೆ

ಪಣಜಿ: ಮಹದಾಯಿ ವಿವಾದದಲ್ಲಿ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಕುರಿತು, ಮಹದಾಯಿ ನದಿ ನೀರನ್ನು ತಿರುಗಿಸಿ ಕೊಂಡಿರುವ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿ ದ್ದಾರೆ. 2002 ರಿಂದ 2020ರ ತನಕ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಹದಾಯಿ ವಿವಾದವಿದೆ. 2006-07ರಲ್ಲಿ ಕಾಂಗ್ರೆಸ್ ಸರ್ಕಾರ ಅಣೆಕಟ್ಟು ಕಟ್ಟಲು ಅನುಮತಿ ನೀಡಿತು ಎಂದು ಸಾವಂತ್ ಹೇಳಿಕೆ ನೀಡಿದ್ದಾರೆ. ಮಹದಾಯಿ […]

ಮುಂದೆ ಓದಿ