Sunday, 8th September 2024

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಕೆ. ಎ. ದಯಾನಂದ್

ಬೆಂಗಳೂರು: ದೀಪಾವಳಿ ಹಬ್ಬ 2023ರ ಹಿನ್ನಲೆಯಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ. ದಯಾನಂದ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. “ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15ರವರೆಗೆ ಆಚರಿಸಲಾಗುತ್ತಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ […]

ಮುಂದೆ ಓದಿ

ಹಸಿರು ಪಟಾಕಿಗಳ ಬಳಸಲು ’ಸುಪ್ರೀಂ’ ಗ್ರೀನ್ ಸಿಗ್ನಲ್

ನವದೆಹಲಿ: ಹಸಿರು ಪಟಾಕಿಗಳು – ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಪಟಾಕಿ ಗಳನ್ನು ಪಶ್ಚಿಮ ಬಂಗಾಳದಲ್ಲಿ ಈ ವಾರದ ಹಬ್ಬದ ಋತುವಿನಲ್ಲಿ ಬಳಸಬಹುದು ಎಂದು ಸುಪ್ರೀಂ...

ಮುಂದೆ ಓದಿ

ಹಸಿರು ಪಟಾಕಿ ಮಾರಾಟಕ್ಕೆ ಲೈಸೆನ್ಸ್ ಇಂದಿನಿಂದ ಆರಂಭ

ಬೆಂಗಳೂರು : ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟ ಹಾಗೂ ಮಾರಾಟಕ್ಕೆ ಪರವಾನಗಿ ಪಡೆಯೋದಕ್ಕೆ...

ಮುಂದೆ ಓದಿ

error: Content is protected !!