Friday, 20th September 2024

Chickballapur News: ಎನ್.ನರಸಿಂಹಮೂರ್ತಿಗೆ ಗುರುಶ್ರೇಷ್ಠ ಪ್ರಶಸ್ತಿ ಗರಿ

ಚಿಕ್ಕಬಳ್ಳಾಪುರ: ಕರ್ನಾಟಕ ಪ್ರೆಸ್ ಕ್ಲಬ್ ಮತ್ತು ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಪರಿಷತ್ ವತಿಯಿಂದ ಪ್ರತಿ ವರ್ಷ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವ 2024ರ ಗುರು ಶ್ರೇಷ್ಠ ಪ್ರಶಸ್ತಿಗೆ ಸರಕಾರಿ ಮಹಿಳಾ ಕಾಲೇಜಿನ ಕನ್ನಡ ಅತಿಥಿ ಉಪನ್ಯಾಸಕ ಎನ್.ನರಸಿಂಹಮೂರ್ತಿ ಭಾಜನರಾಗಿದ್ದು ಹಿತೈಷಿಗಳು, ಅಪಾರ ಬಂಧು ಬಳಗ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಮತ್ತು ಕರ್ನಾಟಕ […]

ಮುಂದೆ ಓದಿ

Guest Lecturer: ಗೊಂದಲದ ಗೂಡಾದ ಅತಿಥಿ ಉಪನ್ಯಾಸಕರ ನೇಮಕ

ಮುನಿರಾಜು ಅರಿಕೆರೆ ಚಿಕ್ಕಬಳ್ಳಾಪುರ ಸೇವಾ ಭದ್ರತೆ ಬದಲಿಗೆ ಅಭದ್ರತೆಗೆ ಒತ್ತು ಜೀವನಕ್ಕೆ ತಂದಿದೆ ಕುತ್ತು ಕಾಯಂಗೊಳಿಸಲು ಒತ್ತಾಯ ಕಾಲೇಜು ಶಿಕ್ಷಣ ಇಲಾಖೆ ಹೊರಡಿಸಿರುವ ೨೦೨೪-೨೫ನೇ ಶೈಕ್ಷಣಿಕ ಸಾಲಿನ...

ಮುಂದೆ ಓದಿ