Saturday, 7th September 2024

ಗುಂಡ್ಲುಪೇಟೆ: ಚಿಕನ್ ಊಟ ಸೇವಿಸಿದ ಮಕ್ಕಳು ಅಸ್ವಸ್ಥ

ಚಾಮರಾಜನಗರ: ಚಿಕನ್ ಊಟ ಸೇವಿಸಿದ್ದ ಮಕ್ಕಳಿಗೆ ವಾಂತಿ-ಬೇಧಿಯಾಗಿ ಅಸ್ವಸ್ಥ ಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು, ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಡ್ರಿಪ್ ಹಾಕಿ ಚಿಕಿತ್ಸೆ ಕೊಡಲಾಗುತ್ತಿದೆ. ಭಾನುವಾರ ರಾತ್ರಿ ಚಿಕನ್ ಊಟ ಮಾಡಲಾಗಿತ್ತು. ತಿಂದ ಬಳಿಕ ವಾಂತಿ-ಬೇಧಿ ಶುರುವಾಗಿ ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿ ದ್ದಾರೆ. ಇತ್ತೀಚೆಗಷ್ಟೇ ಊಟದಲ್ಲಿ ಹಲ್ಲಿ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯ ಚೂರು […]

ಮುಂದೆ ಓದಿ

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್...

ಮುಂದೆ ಓದಿ

ಬಂಡೀಪುರ ಅಭಯಾರಣ್ಯದ ರಾಣಾ ಶ್ವಾನ ಸಾವು

ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಅಪರಾಧ ಪತ್ತೆಯ ನಂಬರ್ 1 ಆಗಿದ್ದ ರಾಣಾ ಶ್ವಾನ ಮಂಗಳವಾರ ಬೆಳಗ್ಗೆ ಮೃತಪಟ್ಟಿದೆ. ಜರ್ಮನ್ ಶಫರ್ಡ್ ತಳಿಯ 9 ವರ್ಷ ವಯಸ್ಸಿನ...

ಮುಂದೆ ಓದಿ

error: Content is protected !!