Friday, 25th October 2024

ಕೆನಡಾ ಪ್ರಜೆಯೊಬ್ಬನ ಹಲ್ಲೆ ನಡೆಸಿ ಹತ್ಯೆ

ಗುರುದಾಸ್‌ಪುರ: ದೊಡ್ಡ ಸದ್ದಿನ ಸಂಗೀತ ಪ್ರಸಾರ ಮಾಡದಂತೆ ಆಕ್ಷೇಪಿಸಿದ ಕೆನಡಾ ಪ್ರಜೆಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿ ಹತ್ಯೆಗೈದಿದೆ. ಪಂಜಾಬ್‌ನ ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸಂತ್ರಸ್ತನನ್ನು ಕೆನಡಾದ ಖಾಯಂ ನಾಗರಿಕತ್ವ ಹೊಂದಿರುವ, ಭಾರತಕ್ಕೆ ಮರಳಿದ್ದ 24 ವರ್ಷ ವಯಸ್ಸಿನ ಪ್ರದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಗುರುದಾಸ್‌ಪುರ ಜಿಲ್ಲೆಯ ಘಾಝಿಕೋಟ್ ಗ್ರಾಮದಲ್ಲಿ ಜನಿಸಿದ್ದ ಆತ ಬಲ್ವಿಂದರ್ ಕೌರ್ ಎಂಬವವರ ಏಕೈಕ ಪುತ್ರ ಎಂದು ಹೇಳಲಾಗಿದೆ. ಪ್ರತಿಕ್ರಿಯಿಸಿರುವ ಬಲ್ವಿಂದರ್ ಕೌರ್, ಪ್ರದೀಪ್ ಹಾಗೂ […]

ಮುಂದೆ ಓದಿ