Monday, 16th September 2024

#Punjab

ರೈತ ಮುಖಂಡನಿಂದ ಹೊಸ ರಾಜಕೀಯ ಪಕ್ಷ ಆರಂಭ

ಚಂಡೀಗಢ: ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ ಹೊಸ ರಾಜಕೀಯ ಪಕ್ಷ ಆರಂಭಿಸಿದ್ದಾರೆ. ಹೆಸರು ಸಂಯುಕ್ತ ಸಂಘರ್ಷ ಪಕ್ಷವಾಗಿದ್ದು ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿಕೊಂಡಿದ್ದಾರೆ. ಚದುನಿಯವರು ಸಂಯುಕ್ತ ಕಿಸಾನ್ ಮೋರ್ಚದ ಸದಸ್ಯರಾಗಿದ್ದು ಅದು 40 ರೈತ ಸಂಘಟನೆಗಳ ಶಾಖೆಯಾಗಿದೆ. ಇದರ ನೇತೃತ್ವದಲ್ಲಿ ದೆಹಲಿ ಗಡಿಭಾಗ ದಲ್ಲಿ ಕಳೆದ ಒಂದು ವರ್ಷ ಕೇಂದ್ರ ಸರ್ಕಾರದ ತಿದ್ದುಪಡಿ ರೈತ ಮಸೂದೆ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದರು. ನಾವು ಸಯುಕ್ತ ಸಂಘರ್ಷ ಪಕ್ಷವನ್ನು ಆರಂಭಿಸುತ್ತಿದ್ದೇವೆ. ಪಂಜಾಬ್ ಚುನಾವಣೆಯಲ್ಲಿ ಪಕ್ಷ […]

ಮುಂದೆ ಓದಿ