ಗುವಾಹಟಿ: ಅಸ್ಸಾಂ ಭಾರೀ ಪ್ರವಾಹದಿಂದಾಗಿ ನಲುಗಿ ಹೋಗಿದ್ದು, ನಾಲ್ವರು ಮಕ್ಕಳು ಸೇರಿದಂತೆ ಇನ್ನೂ ಹತ್ತು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಬರಾಕ್ ಕಣಿವೆಯ ರಹದಾರಿ ಎಂದೇ ಕರೆಯಲ್ಪಡುವ ಸಿಲ್ಚಾರ್ ಪ್ರಾಂತ್ಯ ಐದನೇ ದಿನವೂ ಮುಳುಗಡೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾರ್ಪೆಟಾ, ಧುಬ್ರಿ, ಕರೀಂಗಂಜ್ ಮತ್ತು ಉದಾಲ್ ಗುರಿ ಜಿಲ್ಲೆಯಲ್ಲಿ ಒಟ್ಟು ಆರು ಮಂದಿ, ಕ್ಯಾಚಾರ್ ಮತ್ತು ಮೋರಿಗಾಂವ್ ನಲ್ಲಿ ತಲಾ ಒಬ್ಬರು ಮೃತ ಪಟ್ಟಿದ್ದಾರೆ. ಅಸ್ಸಾಂನ 30 ಜಿಲ್ಲೆಗಳಲ್ಲಿ 45.34 ಲಕ್ಷ ಜನಸಂಖ್ಯೆ […]
ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...
ಗುವಾಹಟಿ: ಸತತ ಮೂರನೇ ದಿನ ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಗುವಾಹಟಿಯ ಮತ್ತಷ್ಟು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಈ ವರ್ಷ ಪ್ರವಾಹ ಮತ್ತು ಭೂಕುಸಿತದಿಂದ ರಾಜ್ಯದಲ್ಲಿ 42...
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ...
ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಏಳು ಟ್ರಕ್ ಗಳ ಮೇಲೆ ಶಂಕಿತ ಉಗ್ರರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿ, ಬೆಂಕಿ ಹಚ್ಚಿದ ಪರಿಣಾಮ ಐವರು ಜನರು...
ಗುವಾಹಟಿ: ಗುವಾಹಟಿಯಲ್ಲಿ 20 ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತ ದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಗರದ ಜಲುಕ್ಬರಿಯಲ್ಲಿ ಅಗ್ನಿ...