ಹೊಸಪೇಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪತ್ನಿ ಮಲ್ಲಿಕಾ ಹಾಗೂ ಮಕ್ಕಳು ಜೊತೆ ಸೋಮವಾರ ಹಂಪಿಗೆ ಭೇಟಿ ನೀಡಿದರು. ಹಂಪಿ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಬಳಿಕ ಸಾಸಿವೆಕಾಳು, ಕಡಲೆಕಾಳು, ಕಮಲ ಮಹಲ್, ಗಜಶಾಲೆ ಹಾಗೂ ವಿಜಯ ವಿಠಲ ದೇವಸ್ಥಾನಕ್ಕೆ ಭೇಟಿ ಕೊಟ್ಟು ಸ್ಮಾರಕಗಳನ್ನು ಕಣ್ತುಂಬಿ ಕೊಂಡರು. ಐತಿಹಾಸಿಕ ಹಂಪಿಗೆ ಬಂದಿರುವುದು ನನ್ನ ಸೌಭಾಗ್ಯ. ಇಲ್ಲಿಗೆ ಭೇಟಿ ನೀಡಿದ ನಂತರ ವಿಜಯನಗರ ಸಾಮ್ರಾಜ್ಯದ ಕಾಲದ ವ್ಯವಸ್ಥೆ, ಜ್ಞಾನ, ವಿಜ್ಞಾನ, ವಾಸ್ತುಶಿಲ್ಪದ ಬಗ್ಗೆ ತಿಳಿದುಕೊಳ್ಳಲು ಸಹಾಯವಾಯಿತು. […]
ಹೊಸಪೇಟೆ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಉಷಾರೊಂದಿಗೆ ಶನಿವಾರ ಹಂಪಿಗೆ ಆಗಮಿಸಿದರು. ಹಂಪಿಯಲ್ಲಿ ಶ್ರೀವಿರೂಪಾಕ್ಷ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಬಳಿಕ ದೇವಸ್ಥಾನದಲ್ಲಿ ಸ್ಮಾರಕಗಳನ್ನು ವೀಕ್ಷಿಸಿದರು....
ಹೊಸಪೇಟೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಪತ್ನಿ ಎಂ ಉಷಾ ಅವರೊಂದಿಗೆ ಆ.20 ಮತ್ತು 21 ರಂದು ತುಂಗಭದ್ರ ಡ್ಯಾಂ ಮತ್ತು ಐತಿಹಾಸಿಕ ಹಂಪಿ...
ಬಳ್ಳಾರಿ: ಹಂಪಿಯ ಬಡವಿಲಿಂಗ ದೇವಾಲಯದಲ್ಲಿ ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಪೂಜೆ ಸಲ್ಲಿಸುತ್ತಿದ್ದ ಅರ್ಚಕ ಕೃಷ್ಣ ಭಟ್ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ...
ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯ ರಾಜಪಥದಲ್ಲಿ ಪರೇಡ್ನಲ್ಲಿ ಲಡಾಖ್ ನ ಟ್ಯಾಬ್ಲೋ ಭಾಗವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದರು. ಲಡಾಖ್ನ ಟ್ಯಾಬ್ಲೋ ಲೇಹ್ ಜಿಲ್ಲೆಯ...
ಹಂಪಿಯ ಕಲ್ಲಿನ ರಥ ವೀಕ್ಷ ಣೆ ಮಾಡಿದ ಸಚಿವ ವಾಸ್ತುಶಿಲ್ಪಿಗಳ ಕೈಚಳಕಕ್ಕೆ ಸಚಿವರ ಸಂತಸ ಹಂಪಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಜಿಲ್ಲೆಯ...
ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಅಶ್ವತ್ ನಾರಾಯಣ ಅವರು ಮಂಗಳವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು....