Thursday, 19th September 2024

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ ಚಾಲನೆ ನೀಡಿದ್ದಾರೆ. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ. ನನ್ನ ಕಲಾ ಕಾಯಕಕ್ಕೂ 50 ವರ್ಷ ತುಂಬಿದೆ. ಇಂದು ನನಗೆ ಸಿಕ್ಕಿರುವ ಈ ಅವಕಾಶ ಬಹಳ ಬೆಲೆ ಬಾಳುವಂತದ್ದು. ಸಾವಿರ ಮೆಟ್ಟಿಲು ಹತ್ತಿ ಇಲ್ಲಿಯವರೆಗೆ ಬಂದಿದ್ದೇನೆ. ಈ ಬೆಟ್ಟ, ಈ ಹಬ್ಬ, ಈ ದೀಪ ಹಚ್ಚೋದು ಪುಣ್ಯದ ಕೆಲಸ. ಈ ಸಂಭ್ರಮಕ್ಕೆ ನಾನು ಯಾರನ್ನು ನೆನೆಯಲಿ ಎಂದು ತಿಳಿಸಿದರು. […]

ಮುಂದೆ ಓದಿ

ಪೇಜಾವರ ಶ್ರೀಗಳ ಟೀಕೆ: ಹಂಸಲೇಖರ ಎಲುಬಿಲ್ಲದ ನಾಲಗೆಯ ವಿಕೃತ ಪ್ರಾಸ

ಅಭಿಮತ ಎಸ್.ಸುರೇಶ್ ಕುಮಾರ್‌, ಮಾಜಿ ಸಚಿವರು, ರಾಜಾಜಿನಗರದ ಶಾಸಕರು ಸಿನಿಮಾ ಹಾಡಿನಲ್ಲಿ ಸ್ವರಪೋಣಿಸಿ ಪ್ರಾಸ ಹಾಕಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಿಬಿಡುತ್ತದೆ, ನಾವು ಹೇಗೆ ಬೇಕಾದರೂ ಬದುಕಬಹುದು ಎಂದುಕೊಂಡು...

ಮುಂದೆ ಓದಿ