Tuesday, 30th May 2023
Harekala Hajabba

ಸ್ಟೇಟ್ ಬ್ಯಾಂಕ್ ರಸ್ತೆಗೆ ‘ಪದ್ಮಶ್ರೀ ಹರೇಕಳ ಹಾಜಬ್ಬ ರಸ್ತೆ’ ಎಂದು ನಾಮಕರಣ ಶೀಘ್ರ

ಮಂಗಳೂರು: ಪದ್ಮಶ್ರೀ ವಿಜೇತ, ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಶ್ರೇಷ್ಠ ಗೌರವ ನೀಡಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಹಾಜಬ್ಬ ಕಿತ್ತಳೆ ಹಣ್ಣನ್ನು ಮಾರುತ್ತಿದ್ದ ರಸ್ತೆ ‘ಪದ್ಮಶ್ರೀ ಹರೇಕಳ ಹಾಜಬ್ಬ ರಸ್ತೆ’ ಎಂದು ನಾಮಕರಣ ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡಿದೆ. ಹರೇಕಳ ಹಾಜಬ್ಬ ರಾಷ್ಟ್ರದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. ಹಾಜಬ್ಬರತ್ತ ಇಡೀ ದೇಶವೇ ತಿರುಗಿ ನೋಡಿದೆ. ಸವೆದ ಹವಾಯಿ ಚಪ್ಪಲಿ, ಇಸ್ತ್ರಿಯನ್ನೇ ನೋಡದ ಮೇಲಿನ ಗುಂಡಿ ಬಿಚ್ಚಿದ, ಅರ್ಧ […]

ಮುಂದೆ ಓದಿ

ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಶ್ಲಾಘಿಸಿದ ನಟಿ ಅನುಷ್ಕಾ

ನವದೆಹಲಿ: ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಸಮಾಜ ಸೇವಕ ಹರೇಕಳ ಹಾಜಬ್ಬ ಅವರ ಪ್ರಯತ್ನವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಶ್ಲಾಘಿಸಿದ್ದಾರೆ....

ಮುಂದೆ ಓದಿ

ನ.29ರಂದು ಪದ್ಮಶ್ರೀ ಪುರಸ್ಕೃತ ಹಾರೇಕಲ ಹಾಜಬ್ಬರಿಂದ ಬ್ಯಾಂಕುಗಳ ಉದ್ಘಾಟನೆ

ಶಿರಸಿ: ತಾಲೂಕಿನ‌ಮೈನಾರಿಟಿ ಎಜುಕೇಷನ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕಪಡಾ ಬ್ಯಾಂಕ್, ಬುಕ್ ಬ್ಯಾಂಕ್, ರೋಟಿ ಬ್ಯಾಂಕ್ ಗಳ ಉದ್ಘಾಟನೆಯನ್ನು ನ.29 ರಂದು ಪದ್ಮಶ್ರೀ ಪುರಸ್ಕೃತ ಅಕ್ಷರ...

ಮುಂದೆ ಓದಿ

error: Content is protected !!