Wednesday, 8th May 2024

ಕಾರ್ ಕಂಟೇನರ್ ಗೆ ಡಿಕ್ಕಿ: ನಾಲ್ಕು ಮಂದಿ ಸಾವು

ಹಾಸನ: ಕಾರ್ ಕಂಟೇನರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ಕು ಮಂದಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿ ಸಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರನ್ನು ಮಂಜುನಾಥ, ಚೇತನ್, ವಿಕ್ರಂ, ಅಭಿಷೇಕ್ ಎಂದು ಗುರುತಿಸ ಲಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಸ್ನೇಹಿತರು ತೆರಳುತ್ತಿದ್ದ ವೇಳೆ, ಮಂಗಳೂರಿನತ್ತ ಹೊರಟಿದ್ದ ಕಂಟೇನರ್ ಗೆ ಹಿಂಬದಿ ಯಿಂದ ಡಿಕ್ಕಿಯಾಗಿದೆ. ಚನ್ನರಾಯಪಟ್ಟಣ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮುಂದೆ ಓದಿ

ವಿದ್ಯಾಗಮಕ್ಕೆ ಬಲಿಯಾದ ಹಾಸನದ ಶಿಕ್ಷಕಿ, ಪತಿ

ಹಾಸನ: ಕಳೆದ ಶುಕ್ರವಾರ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದ ವಿದ್ಯಾಗಮಕ್ಕೆ ಶಿಕ್ಷಕರ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗು ತ್ತಿಲ್ಲ. ಇದೇ ವಿದ್ಯಾಗಮಕ್ಕೆ ಓರ್ವ ತನ್ನ ಪಾನಕರನ್ನು ಕಳೆದುಕೊಂಡು ಅನಾಥನಾಗಿದ್ದಾನೆ. ಹಾಸನ...

ಮುಂದೆ ಓದಿ

error: Content is protected !!