Monday, 16th September 2024

ಜೆಡಿಎಸ್ – ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿ

ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ […]

ಮುಂದೆ ಓದಿ

ಇಸ್ರೋ ಅಧ್ಯಕ್ಷ ಸೋಮನಾಥ್, ಮಾಜಿ ಪಿಎಂ ದೇವೇಗೌಡರಿಗೆ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಅಧ್ಯಕ್ಷ ಎಸ್.ಸೋಮನಾಥ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ...

ಮುಂದೆ ಓದಿ

ಪಕ್ಕದ ರಾಜ್ಯದವರು ಕೂಡ ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು: HD ದೇವೇಗೌಡ

ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಬೆಂಗಳೂರು ಬಂದ್ ಮಾಡಿ ತೀವ್ರವಾದ ಪ್ರತಿಭಟನೆ ಮತ್ತು ಹೋರಾಟಗಳ ನಡೆಸುತ್ತಿದ್ದು. ]ಪಕ್ಕದ ರಾಜ್ಯದವರು ಕೂಡ ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು...

ಮುಂದೆ ಓದಿ

91ನೇ ವಸಂತಕ್ಕೆ ಕಾಲಿಟ್ಟ ಹೆಚ್​.ಡಿ ದೇವೇಗೌಡ, ಗಣ್ಯರ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು...

ಮುಂದೆ ಓದಿ