Tuesday, 16th April 2024

ಯಾವಾಗ ಓರ್ವ ಹಿಂದೂ ಎಚ್ಚರಗೊಳ್ಳುತ್ತಾನೋ, ಆಗ ವಿಶ್ವವೇ ಎಚ್ಚರಗೊಳ್ಳುತ್ತದೆ: ಮೋಹನ್‌ ಭಾಗವತ್‌

ಉತ್ತರಾಖಂಡ: ಹಿಂದೂ ಯುವತಿಯರ, ಯುವಕರ ಮತಾಂತರವು ತಪ್ಪು, ಹಾಗೆಯೇ ಯುವ ಜನರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯ ಭಾವನೆ ಮೂಡಿಸುವುದು ಅಗತ್ಯ ಇದೆ,” ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಯಾವಾಗ ಓರ್ವ ಹಿಂದೂ ಎಚ್ಚರಗೊಳ್ಳುತ್ತಾನೋ, ಆ ಬಳಿಕ ಇಡೀ ವಿಶ್ವವೇ ಎಚ್ಚರಗೊಳ್ಳುತ್ತದೆ,” ಎಂದು ಅಭಿಪ್ರಾಯಿಸಿದರು. ಹಲ್ದ್ವಾನಿಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಹಾಗೂ ಅವರ ಕುಟುಂಬಸ್ಥರನ್ನು ಉದ್ದೇಶಿಸಿ, ತಮ್ಮ ಮಕ್ಕಳಿಗೆ ಹಿಂದೂ ಧರ್ಮದ ಬಗ್ಗೆ ಉತ್ತಮ ಭಾವನೆ ಬೆಳೆಯುವಂತಹ ಸಂಸ್ಕಾರವನ್ನು ಕಲಿಸಿಕೊಡಿ,” ಎಂದು […]

ಮುಂದೆ ಓದಿ

ಹುಚ್ಚು ಹಿಂದೂವಿನ ಹತ್ತು ಮುಖಗಳು

ರಾವ್ – ಭಾಜಿ ಪಿ.ಎಂ.ವಿಜಯೇಂದ್ರ ರಾವ್ ಸಿ.ಬಸವೇಗೌಡರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ನಂತರದಲ್ಲಿ ಮಾಧ್ಯಮ ಗೋಷ್ಠಿ ಕರೆದಿದ್ದರು. ಗೋಷ್ಠಿ ಮುಗಿಸಿ ಮೆಟ್ಟಲಿಳಿಯುವಾಗ ಪರಿಚಯದ ರಾಜ್ಯ...

ಮುಂದೆ ಓದಿ

error: Content is protected !!