Monday, 16th September 2024

ಕುದುರೆ ರೇಸ್‌ ನಿಷೇಧಿಸಲು ಗಂಭೀರ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಕುದುರೆ ರೇಸ್‌ನ್ನು ರಾಜ್ಯದಲ್ಲಿ ನಿಷೇಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ಆನ್‌ಲೈನ್ ಜೂಜು ನಿಷೇಧ ಮಾಡುವ ಕರ್ನಾಟಕ ಪೊಲೀಸ್ ತಿದ್ದುಪಡಿ ಮಸೂದೆ 2021ಕ್ಕೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರಕ್ಕಾಗಿ ಮಂಡನೆ ಮಾಡಿದಾಗ ದೊಡ್ಡ ಚರ್ಚೆಗೆ ನಾಂದಿ ಹಾಡಿತು. ಮಸೂದೆ 2021ಕ್ಕೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿದೆ. ಎರಡು ಸದನದಲ್ಲಿ ಅಂಗೀಕಾರ ಪಡೆದಿದ್ದು, ರಾಜ್ಯ ಪಾಲರ ಸಹಿಯಾದ ಬಳಿಕ ರಾಜ್ಯದಲ್ಲಿ ಕಾಯ್ದೆಯಾಗಿ ಅನುಷ್ಠಾನಕ್ಕೆ ಬರಲಿದೆ. ಮಸೂದೆಗೆ ವಿಧಾನ ಪರಿಷತ್‌ನಲ್ಲಿ […]

ಮುಂದೆ ಓದಿ