Friday, 20th September 2024

Sharanabasappa Gowda Darshanapura: ವಿವಿಧತೆಯಲ್ಲಿ ಏಕತೆ ಪ್ರತಿಪಾದನೆಯ ಏಕೈಕ ದೇಶ ಭಾರತ- ಜಿಲ್ಲಾ ಉಸ್ತುವಾರಿ ಸಚಿವ

ಶರಣಬಸಪ್ಪ ಗೌಡ ದರ್ಶನಾಪುರ ಪ್ರಜಾಪ್ರಭುತ್ವ ಹಬ್ಬಕ್ಕೆ ಅಭೂತಪೂರ್ವ ಬೆಂಬಲಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ತುನ್ನೂರ : ಸಂಘಟನೆಗಳ ಆಕ್ರೋಶ ಯಾದಗಿರಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ರಾಜ್ಯದ ಮುಕುಟ ಬೀದರ ಜಿಲ್ಲೆಯಿಂದ ಚಾಮರಾಜನಗರ ವರಗೆ ಹಮ್ಮಿಕೊಂಡಿದ್ದ 2500 ಕಿಮೀ ಮಾನವ ಸರಪಳಿ ನಿರ್ಮಾಣ ಕಾರ್ಯ ಕ್ರಮಕ್ಕೆ ಜಿಲ್ಲೆಯ ಜನತೆ ಉತ್ಸಾಹದಿಂದ ಭಾಗಿಯಾಗುವ ಮೂಲಕ ಅಭೂತಪೂರ್ವ ಬೆಂಬಲ ನೀಡಿ ಯಶಸ್ವಿ ಗೊಳಿಸಿದರು. ಯರಗೋಳ ಗ್ರಾಮದಿಂದ ಗೂಗಲ್ ಬ್ರಿಜ್ ವರಗೆ 61 ಕಿಮೀವರಗೆ ಮಾನವ ಸರಪಳಿ ನಿರ್ಮಿಸಲಾಯಿತು. ಜಿಲ್ಲಾಡಳಿತ ಭವನದ […]

ಮುಂದೆ ಓದಿ

Human Chain: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ, ದಾಖಲೆಯ ಅತೀ ಉದ್ದದ ಮಾನವ ಸರಪಳಿ ರಚನೆ

ಚಿಕ್ಕಬಳ್ಳಾಪುರ : ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಸಾರುವ ಉದ್ದೇಶ ದಿಂದ ಕರ್ನಾಟಕ ಸರ್ಕಾರವು, ಸೆ.15ರ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಅಂದು ರಾಜ್ಯದ...

ಮುಂದೆ ಓದಿ

Tumkur News: ಪ್ರಜಾಪ್ರಭುತ್ವ ದಿನಾಚರಣೆ; ಸಂಪೂರ್ಣ ಸಹಭಾಗಿತ್ವ 

ತುಮಕೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 ಕಿಲೋ ಮೀಟರ್ ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿದ್ದು,  ಅಲ್ಪಸಂಖ್ಯಾತ ಸಮುದಾಯದ ಸಂಪೂರ್ಣ...

ಮುಂದೆ ಓದಿ