Saturday, 7th September 2024

ವಂಚನೆ ಪ್ರಕರಣ: ಕೊಚ್ಚರ್ ದಂಪತಿಗೆ ರಿಲೀಫ್‌

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಗಳು ಕಾನೂನಿನ ಪ್ರಕಾರವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿಕೆ ನೀಡಿದ ಬೆನ್ನಲ್ಲೇ ವಂಚನೆ ಪ್ರಕರಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ 3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು […]

ಮುಂದೆ ಓದಿ

ಜನವರಿ 10ರವರೆಗೆ ಕೊಚ್ಚರ್ ದಂಪತಿಗೆ ನ್ಯಾಯಾಂಗ ಬಂಧನ

ಮುಂಬೈ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್‌ ಕೊಚ್ಚರ್ ಮತ್ತು ವಿಡಿಯೊಕಾನ್‌ ಸಮೂಹದ ಸಂಸ್ಥಾಪಕ ವೇಣುಗೋಪಾಲ್ ಧೂತ್...

ಮುಂದೆ ಓದಿ

ಡಿ.26ರದವರೆಗೆ ಚಂದಾ ಕೊಚ್ಚರ್, ದೀಪಕ್ ಕೊಚ್ಚರ್ ಸಿಬಿಐ ವಶಕ್ಕೆ

ಮುಂಬೈ: ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಎಸಗಿರುವ ಸಂಬಂಧ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು...

ಮುಂದೆ ಓದಿ

ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್’ಗೆ ಜಾಮೀನು

ಮುಂಬೈ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

ಮುಂದೆ ಓದಿ

ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈ ಕೋರ್ಟ್‌ ವಜಾಗೊಳಿಸಿದ್ದು, ಆದೇಶ ಪ್ರಶ್ನಿಸಿ ಸಲ್ಲಿಸಿದ್ದ...

ಮುಂದೆ ಓದಿ

error: Content is protected !!