Thursday, 19th September 2024

ಖಾಸಗಿ ಬ್ಯಾಂಕ್ ಮ್ಯಾನೇಜರ್‌ ಹತ್ಯೆ: ಓರ್ವ ಆರೋಪಿ ಸೆರೆ

ಮಹಾರಾಷ್ಟ್ರ: ಖಾಸಗಿ ಬ್ಯಾಂಕ್ ನ ಮಹಿಳಾ ಅಧಿಕಾರಿಯನ್ನು ಅದೇ ಬ್ಯಾಂಕ್ ನ ಮಾಜಿ ಮ್ಯಾನೇಜರ್ ಚೂರಿಯಿಂದ ಹತ್ಯೆ ಮಾಡಿರುವ ಘಟನೆ ವರದಿ ಯಾಗಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳಾ ಸಹೋದ್ಯೋಗಿ ಗಾಯಗೊಂಡಿರುವುದಾಗಿ ಪೊಲೀಸರು ಶುಕ್ರ ವಾರ ತಿಳಿಸಿದ್ದಾರೆ. ಘಟನೆ ಮಹಾರಾಷ್ಟ್ರದ ಪಾಲ್ಗಾಟ್ ಜಿಲ್ಲೆಯಲ್ಲಿ ನಡೆದಿದೆ. ವಿರಾರ್ ನ ಐಸಿಐಸಿಐ ಬ್ಯಾಂಕ್ ಶಾಖೆಯಲ್ಲಿ ಈ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಘಟನೆ ವೇಳೆ ಇಬ್ಬರು ಮಾತ್ರ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸು ತ್ತಿದ್ದರು. ಆರೋಪಿಗಳಲ್ಲಿ ಅನಿಲ್ ದುಬೆ ಎಂಬಾತನ್ನು ಬಂಧಿಸಲಾಗಿದೆ. ದುಬೆ […]

ಮುಂದೆ ಓದಿ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಪತಿಗೆ ಜಾಮೀನು ನಿರಾಕರಣೆ

ಮುಂಬೈ: ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ  ಬಂಧಿತರಾಗಿರುವ ಉದ್ಯಮಿ ದೀಪಕ್ ಕೊಚ್ಚಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಕೊಚ್ಚಾರ್​ ಐಸಿಐಸಿಐ ಬ್ಯಾಂಕ್​ನ...

ಮುಂದೆ ಓದಿ