Thursday, 28th March 2024

ಪಕ್ಷೇತರರ ಪ್ರಣಾಳಿಕೆ: ಅವಿವಾಹಿತ ಯುವಕರಿಗೆ ಮದುವೆ ವಿಚಾರ ಪ್ರಸ್ತಾಪ…!

ಬೆಳಗಾವಿ: ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ರಿಲೀಸ್‌ ಮಾಡಿದ್ದ ಬೆನ್ನಲ್ಲೆ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದ್ದು, ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವ ವಿಚಾರ ಪ್ರಸ್ತಾಪ ಮಾಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತದಾರರ ಸೆಳೆಯೋದಕ್ಕೆ ಎಗ್ಗಿಲ್ಲದೇ ರಣತಂತ್ರ ರೂಪಿಸುತ್ತಿದ್ದು ,ಇದೀಗ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಎರಡೂ ಮತಕ್ಷೇತ್ರದ […]

ಮುಂದೆ ಓದಿ

ಸೋಲಿನಲ್ಲೂ ಶತಕ ದಾಖಲಿಸುವ ಉತ್ಸಾಹದಲ್ಲಿ ಬರೇಲಿಯ ಅಭ್ಯರ್ಥಿ!

ನವದೆಹಲಿ: ಈ ವ್ಯಕ್ತಿಗೆ ಇಲ್ಲಿಯವರೆಗೆ 94 ಬಾರಿ ಸೋತಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸಾಹ ಇನ್ನೂ ಕಡಿಮೆಯಾಗಿಲ್ಲ. ಹಸ್ನೂರಾಮ್ ಅಂಬೇಡ್ಕರ್ ಎಂಬ ವ್ಯಕ್ತಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ...

ಮುಂದೆ ಓದಿ

ಪಂಚಾಯಿತಿ ಚುನಾವಣೆ: ಸ್ವತಂತ್ರ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ವೋಟು !

ಅಹಮದಾಬಾದ್‌: ಗುಜರಾತ್‌ ರಾಜ್ಯದ ಸ್ಥಳೀಯ ಸಂಸ್ಥೆ ಪಂಚಾಯಿತಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂತೋಷ್‌ ಹಲಪಟ್ಟಿ ತಮ್ಮ ಒಂದು ಮತವನ್ನು ಮಾತ್ರ ಪಡೆದಿದ್ದಾರೆ. ಛಾರವಾಲ ಗ್ರಾಮಪಂಚಾಯಿತಿ ಚುನಾವಣೆಗೆ...

ಮುಂದೆ ಓದಿ

ಪದವೀಧರರ ಸಮಸ್ಯೆ ನಿವಾರಣೆ ನನ್ನ ಗುರಿ: ಡಾ.ಕೆ.ಎಂ.ಸುರೇಶ್

ಶಿರಾ: ಪದವಿಧರರ ಸಮಸ್ಯೆಗಳು ಸದನದ ಒಳಗೆ ಮತ್ತು ಹೊರಗೆ ಚರ್ಚೆಯಾಗಬೇಕು. ಸಮಸ್ಯೆ ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಬೇಕು ಮತ್ತು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಜನಪ್ರತಿನಿಧಿಯಾದರೆ...

ಮುಂದೆ ಓದಿ

error: Content is protected !!