Friday, 20th September 2024

ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹಣಮಂತ ಕುಂಬಾರ ಆಯ್ಕೆ

ಇಂಡಿ: ತಾಲೂಕಿನ ಇಂಗಳಗಿ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹಣಮಂತ ಕುಂಬಾರ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಅಧ್ಯಕ್ಷರಾಗಿದ್ದ ಹಣಮಂತ ಗುಡ್ಲ ಅವರ ಆಡಳಿತ ವೈಫಲ್ಯದಿಂದ ಬೇಸತ್ತ ಗ್ರಾ ಪಂನ ೧೪ ಸದಸ್ಯರು ಸೇರಿ ಇತ್ತೀಚೆಗೆ ಅವಿಶ್ವಾಸ ಗೊತ್ತುಗೊಳಿಸಿ ದ್ದರು. ೧೫ ಜನರ ಸದಸ್ಯ ಬಲ ಹೊಂದಿದ ಗ್ರಾ ಪಂ ನ ಅಧ್ಯಕ್ಷ ಸ್ಥಾನ ೨ಅ ವರ್ಗಕ್ಕೆ ಮೀಸಲಾಗಿತ್ತು. ಮಲ್ಲಿಕಾರ್ಜುನ ಕುಂಬಾರ ಓರ್ವರೇ ನಾಮಪತ್ರ ಸಲ್ಲಿಸಿದ್ದರಿಂದ ಅಭ್ಯರ್ಥಿ ಅವಿರೋಧ ಆಯ್ಕೆಯಾದರೆಂದು ಚುನಾವಣಾ ಧಿಕಾರಿ, […]

ಮುಂದೆ ಓದಿ

ಬರಗುಡಿ ಗ್ರಾಮದ ಸ.ಹಿ ಪ್ರಾಥಮಿಕ ಶಾಲೆಗೆ ಎಸ್.ಡಿ.ಎಮ್.ಸಿ ಪದಾಧಿಕಾರಿಗಳ ದೇಣಿಗೆ

ಇಂಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಗುಡಿ ಗ್ರಾಮದಲ್ಲಿ ನೂತನ ಎಸ್.ಡಿ.ಎಂ.ಸಿ ಪದಾಧಿಕಾರಿಗಳ ಆಯ್ಕೆ ಬರಗುಡಿ ಗ್ರಾಮದ ಚುನಾಯಿತ ಪ್ರತಿನಿಧಿಗಳ ,ಗ್ರಾಮಸ್ಥರ ಸಹಕಾರದಿಂದ ಆಯ್ಕೆ ಮಾಡಲಾಯಿತು. ಈ...

ಮುಂದೆ ಓದಿ

ರಸ್ತೆಯೋ, ಕೆಸರಗದ್ದೆಯೋ? ನರಕಯಾತನೆ ಅನುಭವಿಸುತ್ತಿರುವ ಸಾರ್ವಜನಿಕರು

ಇಂಡಿ: ಸರಕಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದೆ ಎಂದು ಪುಂಕಾನುಪು0ಕವಾಗಿ ಹೇಳಿದ್ದೆ ಹೇಳಿದ್ದು ಆದರೆ ತಾಂಡಾ ಕಂದಾಯ ಗ್ರಾಮಗಳು ಮಾಡುವುದರ ಅರ್ಥ ತಾಂಡಾಗಳಿಗೆ ಮೂಲಭೂತ ಸೌಲಭ್ಯ ಗಳನ್ನು...

ಮುಂದೆ ಓದಿ

ಎಚ್.ಡಿ.ದೇವೇಗೌಡರ ಒಡನಾಡಿ, ಮಾಜಿ ಶಾಸಕ ಎನ್.ಎಸ್.ಖೇಡ್ ನಿಧನ

ವಿಜಯಪುರ: ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು...

ಮುಂದೆ ಓದಿ