ಅವಲೋಕನ ಸ್ವಪನ್ ದಾಸ್ ಗುಪ್ತ, ರಾಜ್ಯಸಭಾ ಸದಸ್ಯರು ಒಂದು ಕಡೆಯಿಂದ ದೇಶಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಮೋದಿ. ಮತ್ತೊಂದು ಕಡೆ ಅವರನ್ನು ಟೀಕಿಸುವ ಒಂದು ದೊಡ್ಡ ವರ್ಗವೇ ಹುಟ್ಟಿಕೊಂಡಿದೆ. ಹೌದು, ಮೋದಿಯವರ ಹೆಚ್ಚಿನ ವಿಮರ್ಶಕರು ಅದರಲ್ಲೂ ಹೆಚ್ಚಿನವರು ವಿದೇಶಗಳಲ್ಲಿ ನೆಲೆಸಿರುವವರು, ಎಡಪಂಥೀಯ ಚಿಂತನೆ ಹೊಂದಿರುವವರು ಮೋದಿಯನ್ನು ಬಣ್ಣಿಸುವುದೇ ಬೇರೆ ರೀತಿಯಲ್ಲಿ. ನರೇಂದ್ರ ಮೋದಿಯವರನ್ನು ವಿಶ್ವ ನಾಯಕ ಅಂತಲೇ ಕರೆಯಲಾಗುತ್ತದೆ. ಪ್ರಧಾನಿಯಾಗಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ತುಳಿದ ಹಾದಿ ಅವರಿಗೆ ಜಾಗತಿಕ ನಾಯಕನ ಪಟ್ಟವನ್ನು ತಂದುಕೊಟ್ಟಿತು. […]
“ರಸ್ತೆ ಸುರಕ್ಷೆ-ಜೀವದ ರಕ್ಷೆ” ಧ್ಯೇಯವಾಕ್ಯ ಹುಬ್ಬಳ್ಳಿ: ರಸ್ತೆ ಅಪಘಾತಗಳನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಾರೆ. 5...
ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಎಂಟನೇ ಬಾರಿಗೆ ತಾತ್ಕಾಲಿಕ ಸದಸ್ಯತ್ವ ಪಡೆದುಕೊಳ್ಳುತ್ತಿದ್ದು, 2021-22ನೇ ಅವಧಿಗೆ ಸದಸ್ಯ ದೇಶವಾಗಿ ಕಾರ್ಯ ನಿರ್ವಹಿಸಲಿದೆ. ಭಾರತದ ಧ್ವಜವನ್ನು ವಿಶ್ವಸಂಸ್ಥೆಯ ಭದ್ರತಾ...
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...
ಅತ್ಯುತ್ತಮ ಹೊಂದಾಣಿಕೆಯ ಬೌಲಿಂಗ್ & ಫೀಲ್ಡಿಂಗ್ ಹಾಗೂ ನೆರವಿನಿಂದ ನ್ಯೂಝೀಲೆಂಡ್ ವಿರುದ್ಧ 5 ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಅಂತಿಮ ಟಿ-20 ಪಂದ್ಯದಲ್ಲಿ...
ಭಾರತದ ಜಾಗತಿಕ ವ್ಯಾಪಾರ ವಹಿವಾಟಿನ ಐದು ಅಗ್ರ ಪಾಲುದಾರ ದೇಶಗಳು ದೇಶ ಭಾರತದ ಒಟ್ಟಾರೆ ವ್ಯಾಪಾರದ ಪ್ರತಿಶತ ಆಮದು (ಶತಕೋಟಿ $ಗಳಲ್ಲಿ) ರಫ್ತು (ಶತಕೋಟಿ $ಗಳಲ್ಲಿ) ಅಮೆರಿಕ...