Sunday, 19th May 2024

“ಆಪರೇಷನ್ ಮೇಘದೂತ್” ಪ್ರೇರಕ ಕರ್ನಲ್ ನರೇಂದ್ರ ‘ಬುಲ್’ ಕುಮಾರ್‌ ನಿಧನ

ನವದೆಹಲಿ: ಸಿಯಾಚಿನ್ ಹಿಮನದಿಯ ಸಮೀಕ್ಷೆ ನಡೆಸಿ ಭಾರತೀಯ ಸೈನ್ಯಕ್ಕೆ ಸಹಾಯ ಮಾಡಿದ್ದ ಅಧಿಕಾರಿ ನಿವೃತ್ತ ಕರ್ನಲ್ ನರೇಂದ್ರ ‘ಬುಲ್’ ಕುಮಾರ್(87) ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕರ್ನಲ್ ನರೇಂದ್ರ ‘ಬುಲ್’ ಕುಮಾರ್ ಈಗ ಪಾಕಿಸ್ತಾನದಲ್ಲಿರುವ ರಾವಲ್ಪಿಂಡಿ ಯಲ್ಲಿ ಜನಿಸಿ ಕುಮೋವಾನ್ ರೆಜಿಮೆಂಟ್‌ಗೆ ಸೇರ್ಪಡೆಯಾಗಿದ್ದರು. ರಹಸ್ಯ ಸಾಹಸ ಯಾತ್ರೆಯ ನಂತರ, ಸಿಯಾಚಿನ್‌ನ ಕಾರ್ಯತಂತ್ರದ ಮಹತ್ವದ ಬಗ್ಗೆ ಕುಮಾರ್ ನೀಡಿದ್ದ ವರದಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ “ಆಪರೇಷನ್ ಮೇಘದೂತ್” ನಡೆಸಲು ಪ್ರೇರಣೆಯಾಗಿತ್ತು. […]

ಮುಂದೆ ಓದಿ

ಸೈನಿಕರ ಸೇವೆಗೆ ವ್ಯಕ್ತವಾಗಬೇಕಿದೆ ಶ್ಲಾಘನೆ

ಭಾರತ – ಚೀನಾ ನಡುವಿನ ಪೂರ್ವ ಭಾಗದಲ್ಲಿರುವ ಲಡಾಖ್ ಗಡಿ ವಿವಾದ ಆರಂಭಗೊಂಡ ದಿನದಿಂದ ಅದರ ವ್ಯತಿರಿಕ್ತ ಪರಿಣಾಮಗಳನ್ನು ಅನುಭವಿಸುತ್ತಿರುವುದು ಸೈನಿಕರು. ಇದುವರೆಗೆ ಸುದೀರ್ಘ ಒಂಬತ್ತು ಸುತ್ತಿನ...

ಮುಂದೆ ಓದಿ

ಮಾಜಿ ಯೋಧ ತೇಜ್ ‌ಬಹದ್ದೂರ್‌ ಸಲ್ಲಿಸಿದ್ದ ಅರ್ಜಿ ’ಸುಪ್ರೀಂ’ನಲ್ಲಿ ವಜಾ

ನವದೆಹಲಿ: ಲೋಕಸಭಾ ಚುನಾವಣೆ(2019)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿದ ಚುನಾವಣಾ ಸಮಿತಿಯ ಕ್ರಮವನ್ನು ಪ್ರಶ್ನಿಸಿ ಮಾಜಿ ಯೋಧ ತೇಜ್‌ ಬಹದ್ದೂರ್‌ ಸಲ್ಲಿಸಿದ್ದ...

ಮುಂದೆ ಓದಿ

ಈ ಸೈನಿಕರ ತ್ಯಾಗಕ್ಕೆ ಬೆಲೆಯೇ ಇಲ್ಲವೆ ?

ಶಶಾಂಕಣ ಶಶಿಧರ ಹಾಲಾಡಿ ಸ್ವಾತಂತ್ರ್ಯ ಹೋರಾಟಗಾರರ ಕುರಿತು ನಾಟಕವೊಂದನ್ನು ರಚಿಸಿದರೆ, ಅದನ್ನು ನಮ್ಮ ಸರಕಾರವೇ ಬ್ಯಾನ್ ಮಾಡುವ ಸಾಧ್ಯತೆ ಇದೆಯೆ? ಛೆ, ಎಲ್ಲಾದರೂ ಉಂಟೆ! ದೇಶಾಭಿಮಾನವನ್ನು ಹೆಚ್ಚಿಸುವ,...

ಮುಂದೆ ಓದಿ

error: Content is protected !!