Friday, 20th September 2024

ದೇಶದ ಪರ ಬದ್ಧರಾಗಿದ್ದರೆ ಶ್ರೇಷ್ಠಭಾರತ ನಿರ್ಮಾಣ ಸಾಧ್ಯ: ಓಂ ಬಿರ್ಲಾ

ನವದೆಹಲಿ: ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಶುಕ್ರವಾರ ಸಂವಿಧಾನ ದಿನವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸದೀಯ ವ್ಯವಹಾರ ಗಳ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿ ಯಾಗಿದ್ದರು. ಲೋಕಸಭಾ ಸ್ಪೀಕರ್ ಮಾತನಾಡಿ ಓಂ ಬಿರ್ಲಾ, ಭಗವದ್ಗೀತೆಯ ಆಧುನಿಕ ಆವೃತ್ತಿ ಯಂತೆ ಭಾರತದ ಸಂವಿಧಾನವು ನಮ್ಮನ್ನು ರಾಷ್ಟ್ರದ ಪರವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ. ನಾವು ಪ್ರತಿಯೊಬ್ಬರೂ ದೇಶದ ಪರವಾಗಿ […]

ಮುಂದೆ ಓದಿ

ನ.26ರಂದು ಸಂವಿಧಾನ ದಿನ ಆಚರಣೆ: ರಾಷ್ಟ್ರಪತಿಗಳ ಅಧ್ಯಕ್ಷತೆ

ನವದೆಹಲಿ: ಭಾರತವು ನವೆಂಬರ್ 26ರಂದು ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ʻಸಂವಿಧಾನ ದಿನʼವನ್ನು ಅತ್ಯಂತ ಹುರುಪು ಮತ್ತು ಉತ್ಸಾಹ ದಿಂದ ಆಚರಿಸಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...

ಮುಂದೆ ಓದಿ