ಬೆಂಗಳೂರು: ಎಐಸಿಸಿ ಖಜಾಂಚಿ, ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಹಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿ ದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಡಿಕೆಶಿ ಸ್ಮರಿಸಿಕೊಂಡಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ […]
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್...