Thursday, 19th September 2024

ಸಿದ್ಧಾಂತ ಮೀರಿದ ಅನಿವಾರ್ಯ ಸಖ್ಯ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದೇಶದಲ್ಲಿ ರಾಜಕೀಯ ಲೆಕ್ಕಾಚಾರ ದೊಡ್ಡ ಮಟ್ಟದಲ್ಲಿ ಶುರುವಾಗಿದೆ. ಬಿಜೆಪಿಯೊಂದಿಗೆ ನಿಲ್ಲುವವರು ಯಾರು? ಕಾಂಗ್ರೆಸ್ ಹಾಗೂ ಬಿಜೆಪಿ ವಿರೋಧಿ ಪಕ್ಷಗಳು ಆರಂಭಿಸಿರುವ ‘ಇಂಡಿಯ’ದ ರೈಲು ಹತ್ತುವವರ‍್ಯಾರು? ಈ ಇಬ್ಬರ ಸಹವಾಸವಿಲ್ಲದೇ ‘ಸ್ವತಂತ್ರ’ವಾಗಿ ಚುನಾವಣಾ ಅಖಾಡಕ್ಕೆ ಧುಮುಕುವ ಕಲಿಗಳ್ಯಾರು ಎನ್ನುವ ಚರ್ಚೆಗಳು ಜೋರಾಗಿದೆ. ಈ ನಡುವೆ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯ ಸಖ್ಯಕ್ಕೆ ‘ಜೈ’ ಎನ್ನುವ ಮೂಲಕ ರಾಜ್ಯ ರಾಜಕೀಯದ ಮಹತ್ವದ ಬದಲಾವಣೆಗೆ ನಾಂದಿ ಹಾಡಿದೆ. ಕರ್ನಾಟಕದಲ್ಲಿ ಸಮ್ಮಿಶ್ರ ಸರಕಾರ ಪತನಗೊಂಡ  ಆರಂಭದಲ್ಲಿ ಜೆಡಿಎಸ್ ನಾಯಕರು ಬಿಜೆಪಿ […]

ಮುಂದೆ ಓದಿ