Monday, 16th September 2024

ಭಾರತಕ್ಕಿಂದು ನಮೀಬಿಯಾ ಎದುರು ಔಪಚಾರಿಕ ಪಂದ್ಯ

ದುಬೈ: ಭಾರತಕ್ಕೆ ನಮೀಬಿಯಾ ವಿರುದ್ಧದ ಪಂದ್ಯ ಗೆದ್ದರೂ ಸೋತರು ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಪ್ರಮುಖರಿಗೆ ವಿಶ್ರಾಂತಿ ನೀಡಿ ಕಣಕ್ಕಿಳಿಯದ ಆಟಗಾರರಿಗೆ ಅವಕಾಶ ನೀಡುವ ಸಂಭವವಿದೆ. ಐಸಿಸಿ ಟಿ20 ವಿಶ್ವಕಪ್​ನ ಆರಂಭದ ಎರಡು ಪಂದ್ಯಗಳಲ್ಲಿ ಸೋಲುಂಡ ಪರಿಣಾಮ ಭಾರತ ಟೂರ್ನಿಯಿಂದಲೇ ಹೊರಬಿದ್ದಿದೆ. ಟೀಮ್ ಇಂಡಿಯಾ ಸೋಮವಾರ ನಮೀಬಿಯಾ ವಿರುದ್ಧ ಔಪಚಾರಿಕ ಪಂದ್ಯವಾಡ ಲಿದೆ. ಕೊನೆಯ ಪಂದ್ಯವಾಗಿದ್ದು, ಈ ಮೂಲಕ ವಿಶ್ವಕಪ್ ಅಭಿಯಾನವನ್ನು ಅಂತ್ಯ ಗೊಳಿಸಲಿದೆ. ಜೊತೆಗೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ನಾಯಕನಾಗಿ ವಿರಾಟ್ ಕೊಹ್ಲಿಯ ಯುಗ ಹಾಗೂ ಕೋಚ್ ರವಿಶಾಸ್ತ್ರಿ […]

ಮುಂದೆ ಓದಿ