Wednesday, 24th April 2024

ಬಾಂಗ್ಲಾದೇಶ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

ಢಾಕಾ : ಕಳೆದ ಬುಧವಾರದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಿರಂತರ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಭದ್ರತಾಪಡೆಗಳು ಬಂಧಿಸಿ ದ್ದಾರೆ. ಬಂಧಿತ ಆರೋಪಿ ಇಕ್ಬಾಲ್ ಹೊಸೇನ್ ಎನ್ನುವವನಾಗಿದ್ದು, ಹಿಂಸಾಚಾರದ ಪ್ರಮುಖ ಸೂತ್ರಧಾರಿ ಎಂದು ತಿಳಿದುಬಂದಿದೆ. ಕಾಕ್ಸ್ ಬಜಾರ್ ನ ಬೀಚ್ ಪ್ರದೇಶದಲ್ಲಿ ಇಕ್ಬಾಲ್ ಹೊಸೇನ್ ನನ್ನ ಬಂಧಿಸಿ ರುವುದಾಗಿ ಬಾಂಗ್ಲಾ ಪೊಲೀಸ್ ಮೂಲಗಳು ತಿಳಿಸಿವೆ. ಅಲೆಮಾರಿ ಇಕ್ಬಾಲ್ ಹೊಸೇನ್ ಕ್ಯೂಮಿಲ್ಲಾದ ದುರ್ಗಾ ಪೂಜಾ ಮಂದಿರದಲ್ಲಿ ಖುರಾನ್ ಪ್ರತಿ ಇರಿಸಿ ವ್ಯಾಪಕ ಹಿಂಸಾಚಾರಕ್ಕೆ ಕಾರಣನಾಗಿದ್ದಾನೆ ಎಂದು ಹೇಳಲಾಗಿದೆ. […]

ಮುಂದೆ ಓದಿ

error: Content is protected !!