Monday, 16th September 2024

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅನುಕರಣೆ: ದೂರು ದಾಖಲು

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ವಕೀಲರೊಬ್ಬರು ದೆಹಲಿಯ ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸಂಸತ್ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಅನುಕರಿಸಿದರು. ಈ ಸಂಬಂಧ ಅಭಿಷೇಕ್ ಗೌತಮ್ ಎಂಬ ವಕೀಲರು ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಅದನ್ನು ಸ್ವೀಕರಿಸಿ ದ್ದಾರೆ. ತಮ್ಮ ದೂರಿನಲ್ಲಿ ಅಭಿಷೇಕ್ ಅವರು ಉಪಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ ಎಂದಿದ್ದು, […]

ಮುಂದೆ ಓದಿ

ರಾಜ್ಯಸಭೆಯಲ್ಲಿ 30 ನಿಮಿಷಗಳ ನಮಾಜ್‌ ರದ್ದು: ಜಗದೀಪ್‌ ಧನ್ಕರ್‌

ನವದೆಹಲಿ: ರಾಜ್ಯಸಭೆಯಲ್ಲಿ ರೂಢಿಯಾಗಿ ನಡೆದುಕೊಂಡು ಬಂದಿದ್ದ ಶುಕ್ರವಾರ ಮಧ್ಯಾಹ್ನದ ಅರ್ಧ ಗಂಟೆಯ ನಮಾಜ್‌ ಬ್ರೇಕ್‌ ಅನ್ನು ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನ್ಕರ್‌ ರದ್ದುಪಡಿಸಿದ್ದಾರೆ. ಶುಕ್ರವಾರದ ಸದನದ...

ಮುಂದೆ ಓದಿ

ಹೊಸ ಸಂಸತ್ತಿನ ಕಟ್ಟಡದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಉಪರಾಷ್ಟ್ರಪತಿ

ನವದೆಹಲಿ: ಸದನದ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ಅವರು ಭಾನುವಾರ ಹೊಸ ಸಂಸತ್ತಿನ ಕಟ್ಟಡದಲ್ಲಿ ರಾಷ್ಟ್ರ...

ಮುಂದೆ ಓದಿ

ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ: ಮಾಯಾವತಿ

ಲಕ್ನೋ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ತಮ್ಮ ಪಕ್ಷದ ಬೆಂಬಲ ನೀಡುತ್ತದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ. ಆ.6ರಂದು ಚುನಾವಣೆ...

ಮುಂದೆ ಓದಿ