Thursday, 19th September 2024

ಕೊರೋನಾ ಸೋಂಕಿಗೆ ಲಸಿಕೆ ಸಿದ್ದತೆ ಕುರಿತು ವಿಜ್ಞಾನಿಗಳಿಗೆ ಭೇಷ್ ಎಂದ ಪ್ರಧಾನಿ ಮೋದಿ

ನವದೆಹಲಿ/ಹೈದರಾಬಾದ್: ಕೊರೋನಾ ಸೋಂಕನ್ನು ಗುಣಪಡಿಸಬಲ್ಲ ಲಸಿಕೆ ತಯಾರಿಸುತ್ತಿರುವ ಮೂರು ಕೇಂದ್ರ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ನ.28) ಭೇಟಿ ನೀಡಿ ವಿಜ್ಞಾನಿಗಳ ಜತೆ ಸಮಾಲೋಚನೆ ನಡೆಸಿದರು. ಬೆಳಗ್ಗೆ ಅಹಮದಾಬಾದ್ ನ ಜೈಡಸ್ ಕಂಪನಿಗೆ, ನಂತರ ಹೈದರಾಬಾದ್ ನ ಭಾರತ್ ಬಯೋಟೆಕ್ ಸಂಸ್ಥೆಗೆ ಭೇಟಿ ನೀಡಿದ್ದರು. ಅಹಮದಾಬಾದ್ ನ ಜೈಡಸ್ ಕಂಪನಿಗೆ ಭೇಟಿ ನೀಡಿದ್ದ ಪ್ರಧಾನಿ, ಲಸಿಕೆ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು. ಅಹಮದಾಬಾದ್ ನ ಚಾಂಗೋದಾರ್ ಕೈಗಾರಿಕಾ ಪ್ರದೇಶದಲ್ಲಿನ ಜೈಡಸ್ ಕ್ಯಾಡಿಲಾ ಸಂಶೋಧನಾ ಕೇಂದ್ರಕ್ಕೆ […]

ಮುಂದೆ ಓದಿ