Monday, 16th September 2024

ದಲಿತ ವ್ಯಕ್ತಿಗೆ ಗುಂಪಿನಿಂದ ಹಲ್ಲೆ

ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಮೇಲ್ಜಾತಿಯ ಜನರಿಗಾಗಿ ಮೀಸಲಿ ಟ್ಟಿದ್ದ ಮಡಕೆಯಿಂದ ನೀರು ಕುಡಿಯುತ್ತಿದ್ದ ದಲಿತ ವ್ಯಕ್ತಿಯ ಮೇಲೆ ಗುಂಪೊಂದು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ ಘಟನೆ ನಡೆದಿದೆ. ದಿಗ್ಗಾ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಚತುರ ರಾಮ್ ತನ್ನ ಪತ್ನಿ ಯೊಂದಿಗೆ ಡಿಗ್ಗಾಗೆ ಹೋಗುತ್ತಿದ್ದಾಗ ಅವರು ಕಿರಾಣಿ ಅಂಗಡಿಯ ಬಳಿ ನಿಂತು […]

ಮುಂದೆ ಓದಿ

ಜೈಸಲ್ಮೇರ್‌’ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್...

ಮುಂದೆ ಓದಿ