Thursday, 19th September 2024

ಚುನಾವಣೆ ಮುಗಿಯುವುದರೊಳಗೆ ಸ್ವತಃ ಮಮತಾ ಜೈ ಶ್ರೀರಾಮ್ ಜಪಿಸಲಿದ್ದಾರೆ: ಶಾ

ಕೂಚ್ ಬಿಹಾರ್: ‘ಜೈ ಶ್ರೀ ರಾಮ್’ ಘೋಷಣೆ ಕೂಗಿದರೆ ಮಮತಾ ಬ್ಯಾನರ್ಜಿ ಕೋಪ ಮಾಡಿಕೊಳ್ಳುತ್ತಾರೆ, ಆದರೆ ವಿಧಾನಸಭಾ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಅವರೇ ಜೈ ಶ್ರೀರಾಮ್ ಜಪಿಸಲು ಪ್ರಾರಂಭಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಶಾ, ಮುಂಬರುವ ವಿಧಾನಸಭೆ ಚುನಾವಣೆಯೂ ನರೇಂದ್ರ ಮೋದಿ ಸರ್ಕಾರದ “ವಿಕಾಸ್ ಮಾದರಿ” ಮತ್ತು ಮಮತಾ ಬ್ಯಾನರ್ಜಿಯವರ “ವಿನಾಶ್ ಮಾದರಿ” ನಡುವಿನ ಸ್ಪರ್ಧೆಯಾಗಿದೆ ಎಂದರು. ಮೋದಿ ಸರ್ಕಾರ […]

ಮುಂದೆ ಓದಿ