Friday, 20th September 2024

ಉಪಚುನಾವಣೆಗೆ ಹುತಾತ್ಮ​ ಯೋಧನ ಪತ್ನಿಗೆ ಬಿಜೆಪಿ ಟಿಕೆಟ್

ಜಲ್ಪೈಗುರಿ: ಪಶ್ಚಿಮ ಬಂಗಾಳದ ಧುಪ್​ಗುರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಹುತಾತ್ಮ ಸಿಆರ್​ಪಿ​ಎಫ್​ ಯೋಧ ಜಗನ್ನಾಥ್ ರಾಯ್ ಅವರ ಪತ್ನಿ ತಾಪಸಿ ರಾಯ್ ಅವರಿಗೆ ಕೇಸರಿ ಪಕ್ಷ ಟಿಕೆಟ್ ಘೋಷಣೆ ಮಾಡಿದೆ. ಜಲ್ಪೈಗುರಿ ಜಿಲ್ಲೆಯ ಧುಪ್​ಗುರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಸೆಪ್ಟೆಂಬರ್ 5ರಂದು ನಿಗದಿಯಾಗಿದೆ. ಈ ಕ್ಷೇತ್ರ ದಿಂದ ಆಯ್ಕೆಯಾಗಿದ್ದ ಬಿಜೆಪಿಯ ಬಿಷ್ಣುಪದ ರಾಯ್ ಉಸಿರಾಟದ ಸಮಸ್ಯೆಯಿಂದ ಜುಲೈ 25ರಂದು ನಿಧನರಾಗಿದ್ದರು. 2021ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿಷ್ಣುಪದ ರಾಯ್ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ […]

ಮುಂದೆ ಓದಿ

ಜಲಪಾಯ್‌ಗುಡಿ ಘಟನೆ: ಪ್ರಧಾನಿ ಸಂತಾಪ, 2 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಜಲಪಾಯ್‌ಗುಡಿ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ. ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ...

ಮುಂದೆ ಓದಿ