Saturday, 7th September 2024

ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ಶ್ರೀನಗರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭದ್ರತೆ ಕಾರಣಗಳಿಂದ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ದೇಶದ ರಾಜಧಾನಿ ದೆಹಲಿಯ ರಾಜಪಥ್ ಮತ್ತು ಆಯಾ ರಾಜ್ಯ ಗಳಲ್ಲಿ ಕಾರ್ಯಕ್ರಮಗಳು ನೆರವೇರುತ್ತಿವೆ. ಒಟ್ಟು 32 ಟಾಬ್ಲ್ಯಾಡ್ ಗಳು ಪಾಲ್ಗೊಳ್ಳಲಿದ್ದು, 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ರಕ್ಷಣಾ ಸಚಿವಾಲಯದ 6 ಮತ್ತು ಕೇಂದ್ರ ಸಚಿವಾಲಯ ಹಾಗೂ ಪಾರಾಮಿಲಿಟರಿ ಪಡೆಗಳ 9 ಟಾಬ್ಲ್ಯಾಡ್ ಗಳು ಪ್ರದರ್ಶನಗೊಳ್ಳಲಿದೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಕಾರ್ಯಾಚರಣೆಗಳನ್ನು ಮಟ್ಟ ಹಾಕಲು ಇಂದು ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ […]

ಮುಂದೆ ಓದಿ

ಕಾಶ್ಮೀರದಲ್ಲಿ ಶೀತ ಅಲೆ: ಮೈನಸ್‌ 7.6 ಡಿಗ್ರಿ ತಾಪಮಾನ

ಶ್ರೀನಗರ: ಶ್ರೀನಗರದಲ್ಲಿ ಭಾನುವಾರ ಕನಿಷ್ಠ ತಾಪಮಾನ ಮೈನಸ್‌ 7.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಾಶ್ಮೀರದ ‍ಪ್ರಸಿದ್ಧ ದಾಲ್‌ ಸರೋವರ ಹೆಪ್ಪುಗಟ್ಟಿದೆ ಎಂದು...

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಜಮ್ಮು ವಿರುದ್ದ ಕರ್ನಾಟಕ ಜಯಭೇರಿ

ಬೆಂಗಳೂರು: ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ವಿರುದ್ಧ...

ಮುಂದೆ ಓದಿ

ಡಿಡಿಸಿ ಚುನಾವಣೆ ಮತ ಎಣಿಕೆ ಇಂದು

ಶ್ರೀನಗರ : ಜಮ್ಮು ಕಾಶ್ಮೀರದ ಎರಡು ಪ್ರಾಂತ್ಯಗಳ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಯ ತಲಾ 140 ಸ್ಥಾನಗಳಂತೆ ಒಟ್ಟು 280 ಸ್ಥಾನಗಳಿಗೆ 8 ಹಂತಗಳಲ್ಲಿ ಚುನಾವಣೆ...

ಮುಂದೆ ಓದಿ

’ಜಮ್ಮು’ವಿನಲ್ಲಿ ’ರೋಷಿನಿ’ ಕಾಯ್ದೆಯಡಿ ’ಲ್ಯಾಂಡ್ ಜಿಹಾದ್’ ನಡೆದಿತ್ತೇ ?

ವೀಕೆಂಡ್ ವಿಥ್‌ ಮೋಹನ್‌ ಮೋಹನ್ ವಿಶ್ವ ಜಿಹಾದಿಗಳು ಅಕ್ರಮ ಶಸ್ತ್ರಾಸ್ತ್ರ ಹಿಡಿದು ಯುದ್ಧ ಮಾಡಿಯಾಯಿತು, ನಂತರ ‘ಜಿಹಾದಿ’ಗಳ ಪ್ರೀತಿ ಪ್ರೇಮದ ಆಟ ‘ಲವ್ ಜಿಹಾದ್’ ಆಯಿತು, ಇವೆರಡರ...

ಮುಂದೆ ಓದಿ

error: Content is protected !!