Friday, 18th October 2024

ಹಳಿ ತಪ್ಪಿದ ‘ಜನ ಶತಾಬ್ದಿ ಎಕ್ಸ್ ಪ್ರೆಸ್’ ರೈಲು

ಚೆನ್ನೈ: ಚೆನ್ನೈನಲ್ಲಿ ‘ಜನ ಶತಾಬ್ದಿ ಎಕ್ಸ್‌ಪ್ರೆಸ್’ ರೈಲು ಅಪಘಾತಕ್ಕೀಡಾಗಿದೆ. ಚೆನ್ನೈ ಬೇಸಿನ್ ಬ್ರಿಡ್ಜ್ ವರ್ಕ್‌ಶಾಪ್ ಬಳಿ ಜನ ಶತಾಬ್ದಿ ಎಕ್ಸ್‌ಪ್ರೆಸ್‌ನ 2 ಬೋಗಿಗಳು ಹಳಿ ತಪ್ಪಿದ್ದು, ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ವಿಜಯವಾಡದಿಂದ ಜನ ಶತಾಬ್ದಿ ಎಕ್ಸ್‌ಪ್ರೆಸ್ ಚೆನ್ನೈ ಪುರಟ್ಚಿ ತಲೈವರ್ ಡಾ. ಎಂಜಿಆರ್​ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಬಂದಿತ್ತು. ಗುರುವಾರ ಮಧ್ಯರಾತ್ರಿ 12 ಗಂಟೆಗೆ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದ ಬೇಸಿನ್ ಬ್ರಿಡ್ಜ್ ವರ್ಕ್ ಶಾಪ್​​ಗೆ ತೆರಳಿತ್ತು. ನಂತರ ವರ್ಕ್ ಶಾಪ್ ಬಳಿ ಬರುವಾಗ […]

ಮುಂದೆ ಓದಿ