Friday, 20th September 2024

ತೌಸ್ಸಂಡ್ ಲೈಟ್ಸ್ ಕ್ಷೇತ್ರದ ಅಭ್ಯರ್ಥಿ ಖುಷ್ಬೂ ಪರ ’ಚಾಣಕ್ಯ’ನ ಪ್ರಚಾರ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಶಾ ಮಾತನಾಡಿ, ವಂಶ ರಾಜಕಾರಣ ಮತ್ತು ಭ್ರಷ್ಟತೆಯಿಂದ ಕೂಡಿರುವ ಡಿಎಂಕೆ- ಕಾಂಗ್ರೆಸ್ ನ್ನು ಸೋಲಿಸಿ ದಾಗ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದರು. ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಅವರ ಕನಸನ್ನು ನನಸು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಮಾತ್ರ ಸಾಧ್ಯ. ಹೀಗಾಗಿ […]

ಮುಂದೆ ಓದಿ

ಕುನ್ನಥೂರಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿಗಳ ದೇವಾಲಯ ಉದ್ಘಾಟನೆ

ಮಧುರೈ: ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಂ.ಜಿ.ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಸ್ಮರಣಾರ್ಥ ಕುನ್ನಥೂರಿನಲ್ಲಿ ನಿರ್ಮಿಸಲಾದ ದೇವಾಲಯವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಜಂಟಿಯಾಗಿ...

ಮುಂದೆ ಓದಿ