Thursday, 19th September 2024

ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದವರಿಗೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ: ನಡ್ಡಾ

ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು, ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವದ ಎಲ್ಲ ಮಿತಿಗಳನ್ನು ಮೀರಿದ್ದಾರೆ ಮತ್ತು ಅವರನ್ನು ಪ್ರಜಾಪ್ರಭುತ್ವ ರಾಷ್ಟ್ರದಿಂದ ಗಂಟುಮೂಟೆ ಕಟ್ಟಿಸಿ ದೂರಕ್ಕೆ ಕಳುಹಿಸಬೇಕು ಎಂದು ಹೇಳಿದರು. ‘ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದವರಿಗೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ’ ಎಂದು ನಡ್ಡಾ ಅವರು ಚೆನ್ನೈನಲ್ಲಿ ನಡೆಯುತ್ತಿರುವ ತಮ್ಮ ಪಕ್ಷದ ಭಾರತೀಯ ಜನತಾ ಯುವ ಮೋರ್ಚಾದ ‘ರಾಷ್ಟ್ರೀಯ ಯುವ ಸಂಸತ್’ ಅನ್ನು ಉದ್ಘಾಟಿಸಿದ ನಂತರ ತಮ್ಮ ಭಾಷಣದಲ್ಲಿ ಹೇಳಿದರು. ‘ಕಾಂಗ್ರೆಸ್ ಮಾನಸಿಕವಾಗಿ ದಿವಾಳಿಯಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ […]

ಮುಂದೆ ಓದಿ

J P Nadda

ಇಂದಿನಿಂದ ನಡ್ಡಾ ಮೂರು ದಿನ ರಾಜ್ಯ ಪ್ರವಾಸ

  ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನ ಎಣಿಕೆ ಪ್ರಾರಂಭವಾಗಿದ್ದು, ಅಖಾಡದ ಕಾವು ದಿನದಿಂದ ಹೆಚ್ಚುತ್ತಿದೆ. ಅದರಂತೆ ಜೆಪಿ ನಡ್ಡಾ ಇಂದಿನಿಂದ (ಫೆ.19-21) ಮೂರು ದಿನಗಳ ಕಾಲ ರಾಜ್ಯ...

ಮುಂದೆ ಓದಿ

ತ್ರಿಪುರಾ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಬಿಜೆಪಿ ತ್ರಿಪುರಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಗರ್ತಲಾದಲ್ಲಿ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಾರ್ಥನೆ...

ಮುಂದೆ ಓದಿ

ಕಾಂಗ್ರೆಸ್ ಪಕ್ಷದವರಿಗೆ ಜ್ಞಾನ ಕಡಿಮೆ: ಜೆ.ಪಿ.ನಡ್ಡಾ ಟೀಕೆ

ತುಮಕೂರು: ಕಾಂಗ್ರೆಸ್ ಪಕ್ಷದವರಿಗೆ ಜ್ಞಾನ ಕಡಿಮೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದರು. ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರಗಳ ಪ್ರಮುಖ ಸಭೆಯಲ್ಲಿ ಮಾತ...

ಮುಂದೆ ಓದಿ

ಫೆ.21 ರಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ

ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಫೆ.21 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯ ಲಿದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ...

ಮುಂದೆ ಓದಿ