ಬೆಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ. ಟಿ. ರಾಮಸ್ವಾಮಿ ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಅವರು ಸಲ್ಲಿಕೆ ಮಾಡಿ, ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿ ತೆರಳಿದರು. 2018ರ ಚುನಾವಣೆಯಲ್ಲಿ ಎ. ಟಿ. ರಾಮಸ್ವಾಮಿ 85,064 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 74,411 ಮತಗಳನ್ನು ಪಡೆದ ಕಾಂಗ್ರೆಸ್ನ ಎ. ಮಂಜು ಸೋಲಿಸಿದ್ದರು. ಎ. ಮಂಜು ಜೆಡಿಎಸ್ ಸೇರಿದ್ದಾರೆ. ಅರಕಲಗೂಡು ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೆ ಅವರೇ […]
ತುಮಕೂರು : ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ವೇಳೆ ಶಾಲಾ ಮಕ್ಕಳಿಗೆ ನಕಲಿ ವಿಮೆ ಪಾಲಿಸಿ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಶಾಸಕ ಗೌರಿಶಂಕರ್ ಅವರಿಗೆ...
ಇನ್ನೂ ಮೊದಲ ಸರ್ವೆಯೇ ಮುಗಿದಿಲ್ಲ, ಆದರೂ ಮರು ಸರ್ವೆ ವಿವಾದವಾಗಿದ್ದು ಏಕೆ? ಬೆಂಗಳೂರು: ಮೈಸೂರಿನ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಸರಕಾರಿ ಜಾಗ ಒತ್ತುವರಿ ಪ್ರಕರಣ ಈಗ...
ಮೈಸೂರು: ‘ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು. ಹಾದಿ ಬೀದಿಯಲ್ಲಿ ನಿಂತು ಮಾತನಾಡಬೇಡ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ ಸಿಂಹ ಅವರಿಗೆ ಶುಕ್ರವಾರ ಸವಾಲು ಹಾಕಿದ್ದು, ಸಂಸದರೂ...
ನವದೆಹಲಿ:ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಮುಂಗಾರು ಅಧಿವೇಶನದ ಆರನೇ ದಿನದ ಕಲಾಪ ಇಂದು ಸಮಾವೇಶಗೊಳ್ಳಲಿದ್ದು, ಬೆಳಗ್ಗೆ ದೇವೇಗೌಡರು ಮೇಲ್ಮನೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ, ಸಭಾಪತಿ ಡಾ.ಎಂ.ವೆಂಕಯ್ಯನಾಯ್ಡು ಪ್ರಮಾಣವಚನ ಬೋಧಿಸಿದ್ದಾರೆ. ರಾಜ್ಯಸಭೆಯಲ್ಲಿ...